ಬೆಂಗಳೂರು ಗಲಭೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ನವೀನ್ ಹತ್ಯೆಗೆ ಸಂಚು?

ಬೆಂಗಳೂರು ಗಲಭೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ನವೀನ್ ಹತ್ಯೆಗೆ ಸಂಚು?

Published : Aug 13, 2020, 11:04 AM ISTUpdated : Aug 13, 2020, 11:10 AM IST

ಪೂರ್ವ ಬೆಂಗಳೂರಿನ ಕೆಜಿ ಹಳ್ಳ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾತ್ಮಕ ಗಲಭೆ ಆಕಸ್ಮಿಕವಲ್ಲ ಅದು ವ್ಯವಸ್ಥಿತವಾಗಿ ನಡೆದ ಸಂಚು ಎಂಬುವುದು ಬಹುತೇಕ ಖಚಿತವಾಗಿದೆ. 

ಬೆಂಗಳೂರು(ಆ.13):  ಪೂರ್ವ ಬೆಂಗಳೂರಿನ ಕೆಜಿ ಹಳ್ಳ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾತ್ಮಕ ಗಲಭೆ ಆಕಸ್ಮಿಕವಲ್ಲ ಅದು ವ್ಯವಸ್ಥಿತವಾಗಿ ನಡೆದ ಸಂಚು ಎಂಬುವುದು ಬಹುತೇಕ ಖಚಿತವಾಗಿದೆ. 

ಹೌದು SDPI ಮುಖಂಡರೇ ಈ ಗಲಭೆಗೆ ಬಿಗ್ ಸ್ಕೆಚ್ ಹಾಕಿದ್ದರೆನ್ನಲಾಗಿದೆ. ಅಲ್ಲದೇ ಅವಹೇಳನಕಾರಿ ಪೋಸ್ಟ್ ವಿರುದ್ಧ ಪೊಲೀಸರಿಗೆ ದೂರು ಕೂಡಾ ನೀಡಲಾಗಿದ್ದು, ನವೀನ್ ಬಂಧನ ಕೂಡಾ ನಡೆದಿತ್ತು.

ಆದರೆ ಅತ್ತ ಪುಂಡರ ತಂಡ ನವೀನ್ ಇದ್ದ ಪೊಲೀಸ್ ಠಾಣೆಗೆ ದಾಳಿ ನಡೆಸಿ ನವೀನ್ ಹತ್ಯೆಗೂ ಪ್ಲಾನ್ ನಡೆಸಿತ್ತು. ಇದರಲ್ಲಿ ಭಾಗಶಃ ಅವರು ಯಶಸ್ವಿಯೂ ಆಗಿದ್ದರು. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?