'ಗಲಭೆಕೋರರು ಮನೆ ಮಾರಿಯಾದರೂ ನಷ್ಟ ಭರಿಸಬೇಕು'

'ಗಲಭೆಕೋರರು ಮನೆ ಮಾರಿಯಾದರೂ ನಷ್ಟ ಭರಿಸಬೇಕು'

Published : Aug 15, 2020, 09:52 PM ISTUpdated : Aug 16, 2020, 01:48 PM IST

ಗಲಭೆ ಮಾಡಿದ್ದವರಿಂದಲೇ ನಷ್ಟ ವಸೂಲಿ/ ಯೋಗಿ ಸರ್ಕಾರದಂತೆ ಕರ್ನಾಟಕದಲ್ಲಿಯೂ ಕಾನೂನು/ ಸಾರ್ವಜನಿಕ ಆಸ್ತಿ ಹಾಳು ಮಾಡಿದವರು ಅವರ ಮೆನೆ ಮಾರಿಯಾದರೂ ದಂಡ ಕೊಡಲಿ

ಬೆಂಗಳೂರು( ಆ. 15) ಬೆಂಗಳೂರು ಗಲಭೆ ಸಂಬಂಧ ಮತ್ತೊಬ್ಬ ಮಾಜಿ ಗೃಹ ಸಚಿವರು ಎಡವಟ್ಟು ಮಾಡಿಕೊಂಡಿದ್ದಾರೆ. ಮಾಜಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಜತೆ ಒಬ್ಬ ಆರೋಪಿ ಕಾಣಿಸಿಕೊಂಡಿದ್ದಾನೆ.

ಬೆಂಗಳೂರು ಗಲಭೆಗೂ ಮುನ್ನ ನಡೆದ ಘಟನೆಯ ವಿಡಿಯೋ

ಪೊಲೀಸರು ಆರೋಪಿಯನ್ನು ಬೇರೆ ಎಲ್ಲಿಯೂ ಹುಡುಕಬೇಕಿಲ್ಲ. ಕಾಂಗ್ರೆಸ್ ನಾಯಕರ ಅಕ್ಕಪಕ್ಕ ಹುಡುಕಿದದರೆ ಸಾಕು ಎಂಬ ಮಾತು ಬಂದಿದೆ. ಈ ನಡುವೆ ಗಲಭೆಕೋರರಿಂದಲೇ ಸಂಪೂರ್ಣ ನಷ್ಟ ವಸೂಲಿಗೆ ಕಾನೂನು ರೂಪಿತವಾಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?