'ಗಲಭೆಕೋರರು ಮನೆ ಮಾರಿಯಾದರೂ ನಷ್ಟ ಭರಿಸಬೇಕು'

'ಗಲಭೆಕೋರರು ಮನೆ ಮಾರಿಯಾದರೂ ನಷ್ಟ ಭರಿಸಬೇಕು'

Published : Aug 15, 2020, 09:52 PM ISTUpdated : Aug 16, 2020, 01:48 PM IST

ಗಲಭೆ ಮಾಡಿದ್ದವರಿಂದಲೇ ನಷ್ಟ ವಸೂಲಿ/ ಯೋಗಿ ಸರ್ಕಾರದಂತೆ ಕರ್ನಾಟಕದಲ್ಲಿಯೂ ಕಾನೂನು/ ಸಾರ್ವಜನಿಕ ಆಸ್ತಿ ಹಾಳು ಮಾಡಿದವರು ಅವರ ಮೆನೆ ಮಾರಿಯಾದರೂ ದಂಡ ಕೊಡಲಿ

ಬೆಂಗಳೂರು( ಆ. 15) ಬೆಂಗಳೂರು ಗಲಭೆ ಸಂಬಂಧ ಮತ್ತೊಬ್ಬ ಮಾಜಿ ಗೃಹ ಸಚಿವರು ಎಡವಟ್ಟು ಮಾಡಿಕೊಂಡಿದ್ದಾರೆ. ಮಾಜಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಜತೆ ಒಬ್ಬ ಆರೋಪಿ ಕಾಣಿಸಿಕೊಂಡಿದ್ದಾನೆ.

ಬೆಂಗಳೂರು ಗಲಭೆಗೂ ಮುನ್ನ ನಡೆದ ಘಟನೆಯ ವಿಡಿಯೋ

ಪೊಲೀಸರು ಆರೋಪಿಯನ್ನು ಬೇರೆ ಎಲ್ಲಿಯೂ ಹುಡುಕಬೇಕಿಲ್ಲ. ಕಾಂಗ್ರೆಸ್ ನಾಯಕರ ಅಕ್ಕಪಕ್ಕ ಹುಡುಕಿದದರೆ ಸಾಕು ಎಂಬ ಮಾತು ಬಂದಿದೆ. ಈ ನಡುವೆ ಗಲಭೆಕೋರರಿಂದಲೇ ಸಂಪೂರ್ಣ ನಷ್ಟ ವಸೂಲಿಗೆ ಕಾನೂನು ರೂಪಿತವಾಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!