'ಗಲಭೆಕೋರರು ಮನೆ ಮಾರಿಯಾದರೂ ನಷ್ಟ ಭರಿಸಬೇಕು'

'ಗಲಭೆಕೋರರು ಮನೆ ಮಾರಿಯಾದರೂ ನಷ್ಟ ಭರಿಸಬೇಕು'

Published : Aug 15, 2020, 09:52 PM ISTUpdated : Aug 16, 2020, 01:48 PM IST

ಗಲಭೆ ಮಾಡಿದ್ದವರಿಂದಲೇ ನಷ್ಟ ವಸೂಲಿ/ ಯೋಗಿ ಸರ್ಕಾರದಂತೆ ಕರ್ನಾಟಕದಲ್ಲಿಯೂ ಕಾನೂನು/ ಸಾರ್ವಜನಿಕ ಆಸ್ತಿ ಹಾಳು ಮಾಡಿದವರು ಅವರ ಮೆನೆ ಮಾರಿಯಾದರೂ ದಂಡ ಕೊಡಲಿ

ಬೆಂಗಳೂರು( ಆ. 15) ಬೆಂಗಳೂರು ಗಲಭೆ ಸಂಬಂಧ ಮತ್ತೊಬ್ಬ ಮಾಜಿ ಗೃಹ ಸಚಿವರು ಎಡವಟ್ಟು ಮಾಡಿಕೊಂಡಿದ್ದಾರೆ. ಮಾಜಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಜತೆ ಒಬ್ಬ ಆರೋಪಿ ಕಾಣಿಸಿಕೊಂಡಿದ್ದಾನೆ.

ಬೆಂಗಳೂರು ಗಲಭೆಗೂ ಮುನ್ನ ನಡೆದ ಘಟನೆಯ ವಿಡಿಯೋ

ಪೊಲೀಸರು ಆರೋಪಿಯನ್ನು ಬೇರೆ ಎಲ್ಲಿಯೂ ಹುಡುಕಬೇಕಿಲ್ಲ. ಕಾಂಗ್ರೆಸ್ ನಾಯಕರ ಅಕ್ಕಪಕ್ಕ ಹುಡುಕಿದದರೆ ಸಾಕು ಎಂಬ ಮಾತು ಬಂದಿದೆ. ಈ ನಡುವೆ ಗಲಭೆಕೋರರಿಂದಲೇ ಸಂಪೂರ್ಣ ನಷ್ಟ ವಸೂಲಿಗೆ ಕಾನೂನು ರೂಪಿತವಾಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!