ಬೆಂಗಳೂರು ಗಲಭೆ ಹಿಂದೆ  SDPI, ಸಂಘಟನೆ ನಿಷೇಧಕ್ಕೆ ಮೀನಮೇಷ ಯಾಕೆ?

ಬೆಂಗಳೂರು ಗಲಭೆ ಹಿಂದೆ  SDPI, ಸಂಘಟನೆ ನಿಷೇಧಕ್ಕೆ ಮೀನಮೇಷ ಯಾಕೆ?

Published : Aug 14, 2020, 10:26 PM ISTUpdated : Aug 14, 2020, 10:52 PM IST

ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ/ ಈ ಸಂಘಟನೆಗಳ ನಿಷೇಧ ಯಾವಾಗ? / ಕಾಂಗ್ರೆಸ್ ಸರ್ಕಾರ, ದೋಸ್ತಿ ಸರ್ಕಾರ ಇದ್ದಾಗ ಬ್ಯಾನ್ ಮಾಡಿ ಎಂದು ಆಗ್ರಹಿಸಿದ್ದ ಬಿಜೆಪಿ/ ಖಡಕ್ ನಿರ್ಧಾರ ತೆಗೆದುಕೊಳ್ಳದಂತೆ ತಡೆಯುತ್ತಿರುವವರು ಯಾರು?

ಬೆಂಗಳೂರು(ಆ. 14)   ಬೆಂಗಳೂರಿನ ಡಿಜೆ, ಕೆಜಿ ಹಳ್ಳಿ ಹೊತ್ತು ಉರಿದಿದ್ದುದರ ಹಿಂದೆ ಎಸ್‌ಡಿಪಿಐ ಕೈವಾಡ ಸಾಬೀತಾಗುತ್ತಲೇ ಇದೆ. ಇನ್ನು ಎಷ್ಟು ದಿನ ಬೇಕು ಈ ಸಂಘಟನೆಗಳನ್ನು ಬ್ಯಾನ್ ಮಾಡಲು?

ತನಿಖಾ ವರದಿ ತೆರೆದಿಟ್ಟ ಬೆಂಗಳೂರು ಗಲಭೆಯ ಅಸಲಿ ರಹಸ್ಯ

ಹಾಗಾದರೆ ಯಾರು ನಿರ್ಧಾರ ತೆಗೆದುಕೊಳ್ಳಬೇಕು?  ಏನಾಗುತ್ತಿದೆ ಕರ್ನಾಟಕದಲ್ಲಿ? ಹಳೆಯ ಗಲಭೆಗಳಿಗೂ ಇದಕ್ಕೂ ಏನ್ ಲಿಂಕ್? ಎಲ್ಲ ವಿವರ ನಿಮ್ಮ ಮುಂದೆ .....

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!