ಬೆಂಗಳೂರಿಗೆ ಬೆಂಕಿ ಇಟ್ಟ ಸಂಘಟನೆಗಳ ಅಸಲಿ ಇತಿಹಾಸ ಬಟಾಬಯಲು

ಬೆಂಗಳೂರಿಗೆ ಬೆಂಕಿ ಇಟ್ಟ ಸಂಘಟನೆಗಳ ಅಸಲಿ ಇತಿಹಾಸ ಬಟಾಬಯಲು

Published : Aug 14, 2020, 10:46 PM ISTUpdated : Aug 14, 2020, 10:52 PM IST

ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ/ ಈ ಸಂಘಟನೆಗಳ ನಿಷೇಧ ಯಾವಾಗ? / ವಿರೋಧ ಪಕ್ಷದಲ್ಲಿದ್ದಾಗ ನಿಷೇಧ ಮಾಡಲು ಬಿಜೆಪಿ ಹೋರಾಟ/ ಖಡಕ್ ನಿರ್ಧಾರ ತೆಗೆದುಕೊಳ್ಳದಂತೆ ತಡೆಯುತ್ತಿರುವವರು ಯಾರು?

ಬೆಂಗಳೂರು(ಆ. 14)    ಬೆಂಗಳೂರಿನ ಡಿಜೆ, ಕೆಜಿ ಹಳ್ಳಿ ಧಗಿಸಿದ್ದರ  ಹಿಂದೆ ಎಸ್‌ಡಿಪಿಐ ಕೈವಾಡ ಸಾಬೀತಾಗುತ್ತಲೇ ಇದೆ. ಇದಕ್ಕೆ ಸಂಬಂಧಿಸಿ ಪೊಲೀಸರು ಸಾಕ್ಷಿ ಕಲೆಹಾಕಿದ್ದಾರೆ.

ಬೆಂಗಳೂರು ಗಲಭೆ ಹಿಂದೆ  SDPI, ಸಂಘಟನೆ ನಿಷೇಧಕ್ಕೆ ಮೀನಮೇಷ ಯಾಕೆ?

ಹಾಗಾದರೆ ಯಾರು ನಿರ್ಧಾರ ತೆಗೆದುಕೊಳ್ಳಬೇಕು?  ಏನಾಗುತ್ತಿದೆ ಕರ್ನಾಟಕದಲ್ಲಿ? ಮಂಗಳೂರು ಗಲಭೆಗೂ ಬೆಂಗಳೂರಿನ ಗಲಭೆಗೂ ನಂಟಿದೆಯಾ? ಅಸಲಿಗೆ ಏನು ಆಗುತ್ತಿದೆ? 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!