Crime News: ಮದುವೆಯಾದ ದಿನವೇ ಪರಪ್ಪನ ಅಗ್ರಹಾರ ಸೇರಿದ ರೌಡಿಶೀಟರ್ ಜಿಮ್ ರವಿ..!

Crime News: ಮದುವೆಯಾದ ದಿನವೇ ಪರಪ್ಪನ ಅಗ್ರಹಾರ ಸೇರಿದ ರೌಡಿಶೀಟರ್ ಜಿಮ್ ರವಿ..!

Suvarna News   | Asianet News
Published : Mar 18, 2022, 12:08 PM IST

ಮದುವೆಯಾದ ದಿನವೇ ಜೈಲು ಸೇರಿದ್ದಾನೆ ರೌಡಿಶೀಟರ್ ಜಿಮ್ ರವಿ. ಅಮಾಯಕ ಹೆಣ್ಣನ್ನು ನಂಬಿಸಿ, ಮದುವೆಯಾಗಿ ಇದೀಗ ಪರಪ್ಪನ ಅಗ್ರಹಾರ ಸೇರಿದ್ದಾನೆ. 2010 ರಲ್ಲಿ ಬೆಂಗಳೂರಿನಲ್ಲಿ ಡಾ. ಶರತ್‌ರನ್ನು ಕಿಡ್ನ್ಯಾಪ್ ಮಾಡಿ ಹಣ ಆಭರಣ ತರಿಸಿಕೊಂಡಿದ್ದ. ಕೊನೆಗೆ ಕೊಲೆ ಮಾಡುತ್ತಾನೆ. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುತ್ತದೆ. 

ಬೆಂಗಳೂರು (ಮಾ. 18): ಮದುವೆಯಾದ ದಿನವೇ ಜೈಲು ಸೇರಿದ್ದಾನೆ ರೌಡಿಶೀಟರ್ ಜಿಮ್ ರವಿ. ಅಮಾಯಕ ಹೆಣ್ಣನ್ನು ನಂಬಿಸಿ, ಮದುವೆಯಾಗಿ ಇದೀಗ ಪರಪ್ಪನ ಅಗ್ರಹಾರ ಸೇರಿದ್ದಾನೆ. 2010 ರಲ್ಲಿ ಬೆಂಗಳೂರಿನಲ್ಲಿ ಡಾ. ಶರತ್‌ರನ್ನು ಕಿಡ್ನ್ಯಾಪ್ ಮಾಡಿ ಹಣ ಆಭರಣ ತರಿಸಿಕೊಂಡಿದ್ದ. ಕೊನೆಗೆ ಕೊಲೆ ಮಾಡುತ್ತಾನೆ. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುತ್ತದೆ. ಮದುವೆಯ ನೆಪವೊಡ್ಡಿ ಪೆರೋಲ್ ಮೇಲೆ ಹೊರ ಬಂದು ಪೊಲೀಸರ ಕಣ್ತಪ್ಪಿಸಿ ಓಡಾಡಿಕೊಂಡಿರುತ್ತಾನೆ. ಮದುವೆಯ ದಿನವೇ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more