2 ಸಾವಿರ ಹೂಡಿಕೆದಾರರು, 350 ಕೋಟಿ ರೂಪಾಯಿ ವಂಚನೆ, ಮತ್ತೊಂದು ಸೊಸೈಟಿ ಹಗರಣ ಬಯಲಿಗೆ!

2 ಸಾವಿರ ಹೂಡಿಕೆದಾರರು, 350 ಕೋಟಿ ರೂಪಾಯಿ ವಂಚನೆ, ಮತ್ತೊಂದು ಸೊಸೈಟಿ ಹಗರಣ ಬಯಲಿಗೆ!

Published : Jul 17, 2022, 04:39 PM ISTUpdated : Jul 17, 2022, 04:52 PM IST

ಕೋ ಆಪರೇಟಿವ್ ಸೊಸೈಟಿ ಮಹಾಮೋಸಕ್ಕೆ ಬೀಳ್ತಿಲ್ಲ ಬ್ರೇಕ್, ಬೆಂಗಳೂರಿನಲ್ಲಿ ವರ್ಷಕ್ಕೊಂದು ಕೋ ಅಪರೇಟಿವ್ ಸೊಸೈಟಿ ದಿವಾಳಿ ಹಂತಕ್ಕೆ ಹೋಗುತ್ತಿವೆ. ಸಿರಿ ವೈಭವ ಪತ್ತಿನ ಸಹಕಾರ ಸಂಘದಿಂದ ವಂಚನೆ ಆರೋಪ ಕೇಳಿ ಬಂದಿದೆ

ಬೆಂಗಳೂರು (ಜು. 17): ಕೋ ಆಪರೇಟಿವ್ ಸೊಸೈಟಿ ಮಹಾಮೋಸಕ್ಕೆ ಬೀಳ್ತಿಲ್ಲ ಬ್ರೇಕ್, ಬೆಂಗಳೂರಿನಲ್ಲಿ ವರ್ಷಕ್ಕೊಂದು ಕೋ ಅಪರೇಟಿವ್ ಸೊಸೈಟಿ ದಿವಾಳಿ ಹಂತಕ್ಕೆ ಹೋಗುತ್ತಿವೆ. ಸಿರಿ ವೈಭವ ಪತ್ತಿನ ಸಹಕಾರ ಸಂಘದಿಂದ ವಂಚನೆ ಆರೋಪ ಕೇಳಿ ಬಂದಿದೆ.

ಉತ್ತರ ಹಳ್ಳಿ, ಆರ್ ಆರ್ ನಗರ, ಬಿಳೆಕಳ್ಳಿ, ಬಸವೇಶ್ವರ ನಗರದಲ್ಲಿ ಬ್ರಾಂಚ್ ಹೊಂದಿದೆ. 4 ಬ್ರಾಂಚ್‌ನಿಂದ 2 ಸಾವಿರ ಹೂಡಿಕೆದಾರರು, 350 ಕೋಟಿ ರೂಪಾಯಿ ವಂಚನೆಯಾಗಿದೆ. ಸುಬ್ರಹ್ಮaಣ್ಯಪುರ ಠಾಣೆಯಲ್ಲಿ ಹೂಡಿಕೆದಾರರು ದೂರು ದಾಖಲಿಸಿದ್ದಾರೆ. ಈ ಸೊಸೈಟಿಯ ಅಧ್ಯಕ್ಷೆ ನಾಗವಲ್ಲಿ, ಉಪಾಧ್ಯಕ್ಷರಾದ ವಿ ಅರ್ ರಾಜೇಶ್‌ರನ್ನು ಅರೆಸ್ಟ್ ಮಾಡಲಾಗಿದೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more