2 ಸಾವಿರ ಹೂಡಿಕೆದಾರರು, 350 ಕೋಟಿ ರೂಪಾಯಿ ವಂಚನೆ, ಮತ್ತೊಂದು ಸೊಸೈಟಿ ಹಗರಣ ಬಯಲಿಗೆ!

Jul 17, 2022, 4:39 PM IST

ಬೆಂಗಳೂರು (ಜು. 17): ಕೋ ಆಪರೇಟಿವ್ ಸೊಸೈಟಿ ಮಹಾಮೋಸಕ್ಕೆ ಬೀಳ್ತಿಲ್ಲ ಬ್ರೇಕ್, ಬೆಂಗಳೂರಿನಲ್ಲಿ ವರ್ಷಕ್ಕೊಂದು ಕೋ ಅಪರೇಟಿವ್ ಸೊಸೈಟಿ ದಿವಾಳಿ ಹಂತಕ್ಕೆ ಹೋಗುತ್ತಿವೆ. ಸಿರಿ ವೈಭವ ಪತ್ತಿನ ಸಹಕಾರ ಸಂಘದಿಂದ ವಂಚನೆ ಆರೋಪ ಕೇಳಿ ಬಂದಿದೆ.

ಕೆಎಂಎಫ್‌ನಿಂದ ಹೊಸ ದರಪಟ್ಟಿ ಬಿಡುಗಡೆ; ಹಾಲಿನ ಉತ್ಪನ್ನ ಇನ್ನುಂದೆ ದುಬಾರಿ

ಉತ್ತರ ಹಳ್ಳಿ, ಆರ್ ಆರ್ ನಗರ, ಬಿಳೆಕಳ್ಳಿ, ಬಸವೇಶ್ವರ ನಗರದಲ್ಲಿ ಬ್ರಾಂಚ್ ಹೊಂದಿದೆ. 4 ಬ್ರಾಂಚ್‌ನಿಂದ 2 ಸಾವಿರ ಹೂಡಿಕೆದಾರರು, 350 ಕೋಟಿ ರೂಪಾಯಿ ವಂಚನೆಯಾಗಿದೆ. ಸುಬ್ರಹ್ಮaಣ್ಯಪುರ ಠಾಣೆಯಲ್ಲಿ ಹೂಡಿಕೆದಾರರು ದೂರು ದಾಖಲಿಸಿದ್ದಾರೆ. ಈ ಸೊಸೈಟಿಯ ಅಧ್ಯಕ್ಷೆ ನಾಗವಲ್ಲಿ, ಉಪಾಧ್ಯಕ್ಷರಾದ ವಿ ಅರ್ ರಾಜೇಶ್‌ರನ್ನು ಅರೆಸ್ಟ್ ಮಾಡಲಾಗಿದೆ.