2.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!

2.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!

Published : Nov 20, 2025, 11:08 AM IST

ತಿಂಗಳಿಗೆ ಲಕ್ಷಗಟ್ಟಲೆ ಸಂಬಳ ಪಡೆಯುತ್ತಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಶ್ರೀನಾಥ್, ಅಣ್ಣನ ಮನೆಗೆ ಹೋಗಿ ನಿಗೂಢವಾಗಿ ಕಣ್ಮರೆಯಾಗುತ್ತಾನೆ. ಪೊಲೀಸರ ತನಿಖೆಯಿಂದ, ಹಣಕಾಸಿನ ವಿಚಾರಕ್ಕೆ ಸ್ವಂತ ಅಣ್ಣನೇ ತಮ್ಮನನ್ನು ಕೊಂದು ಮನೆಯಲ್ಲಿ ಹೂತಿಟ್ಟಿದ್ದ ಭಯಾನಕ ಸತ್ಯ ಬಯಲಾಗುತ್ತದೆ. 

ಆತ ಸಾಫ್ಟ್​​ವೇರ್​ ಕಂಪನಿಯ ಉದ್ಯೋಗಿ.. ತಿಂಗಳಿಗೆ ಎರಡುವರೆ ಲಕ್ಷ ಸಂಬಳ.. ಮನೆಯಲ್ಲಿ ಮುದ್ದಾದ ಹೆಂಡತಿ ಮತ್ತು ಮೂರು ವರ್ಷದ ಮಗು... ಎಲ್ಲವೂ ಚೆನ್ನಾಗಿತ್ತು.. ಬರೋ ಸಂಬಳವನ್ನ ನಂಬಿಕೊಂಡು ಕೋಟಿ ರೂಪಾಯಿ ಸಾಲ ಮಾಡಿಕೊಂಡು ಸೈಟು ಮನೆ ಖರೀದಿಸಿದ್ದ... ಆದ್ರೆ ಆವತ್ತೊಂದು ದಿನ ಅಣ್ಣನನ್ನ ನೋಡಿಕೊಂಡು ಬರ್ತೀನಿ ಅಂತ ಹೋದವನು ವಾಪಸ್​ ಬರೋದೇ ಇಲ್ಲ.. ಹೆಂಡತಿ ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಿದ್ಲು.. ಆತನ ಅಣ್ಣನನ್ನ ಕೇಳಿದ್ರೆ ನನಗೆ ಗೊತ್ತೇ ಇಲ್ಲ ಅಂದಿದ್ದ.. ನೆಂಟರು, ಸಂಬಂಧಿಕರನ್ನೆಲ್ಲಾ ಕೇಳಿದ್ಲು ಬಟ್​ ಗಂಡನ ಸಣ್ಣ ಸುಳಿವು ಸಿಗೋದಿಲ್ಲ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more