ಭಯಾನಕ ಹತ್ಯೆಗೆ ಬೆಚ್ಚಿದ ಬೆಂಗಳೂರು: ನೇಪಾಳದ ಮಹಾಲಕ್ಷ್ಮೀ ಇಲ್ಲಿ ಭೀಕರವಾಗಿ ಕೊಲೆಯಾಗಿದ್ದೇಕೆ..?

ಭಯಾನಕ ಹತ್ಯೆಗೆ ಬೆಚ್ಚಿದ ಬೆಂಗಳೂರು: ನೇಪಾಳದ ಮಹಾಲಕ್ಷ್ಮೀ ಇಲ್ಲಿ ಭೀಕರವಾಗಿ ಕೊಲೆಯಾಗಿದ್ದೇಕೆ..?

Published : Sep 23, 2024, 04:11 PM IST

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದ ನೇಪಾಳ ಮೂಲದ ಮಹಿಳೆ ಬರ್ಬರ ಕೊಲೆ ಪ್ರಕರಣದ ಕುರಿತಾದ ಅಪ್‌ಡೇಟ್ ಇಲ್ಲಿದೆ ನೋಡಿ

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದ ಮಹಿಳೆಯ ಕೊಲೆ ಬೆಂಗಳೂರಿಗರನ್ನು ನಿದ್ದೆಗೆಡಿಸಿದೆ. ಈ ಭೀಕರ ಕೊಲೆಗೆ ಬೆಂಗಳೂರಿನ ಜನ ಭಯಬಿದ್ದಿದ್ದಾರೆ. ನಿನ್ನೆ ಬೆಳಕಿಗೆ ಬಂದಿದ್ದು ಅದೆಂತ ಕೊಲೆ! ಎರಡು ವರ್ಷಗಳ ಹಿಂದೆ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿ ಶ್ರದ್ಧಾ ವಾಕರ್ ಕೊಲೆಗಿಂತಲೂ ಭೀಕರವಾದ ಕೊಲೆ ಇದಾಗಿತ್ತು. 

ಕ್ರೈಂ ಸಿನಿಮಾಗಳನ್ನೇ ಮೀರಿಸುವ ಕೊಲೆ ಇದಾಗಿದೆ. ಹಾಗಿದ್ರೆ ಇಷ್ಟೊಂದ ಭೀಕರ ಕೊಲೆಗೆ ಕಾರಣವೇನು? ಅಷ್ಟೊಂದು ಕ್ರೂರವಾಗಿ ಕೊಲೆಯಾಗುವಂತ ಕೆಲಸವನ್ನು ಆ ಮಹಿಳೆ ಮಾಡಿದ್ದಾದರೂ ಏನು? ಇಲ್ಲಿದೆ ಭಯಾನಕ ಕೊಲೆಯ ಅಸಲಿ ಕಹಾನಿ 
 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more