ಭಯಾನಕ ಹತ್ಯೆಗೆ ಬೆಚ್ಚಿದ ಬೆಂಗಳೂರು: ನೇಪಾಳದ ಮಹಾಲಕ್ಷ್ಮೀ ಇಲ್ಲಿ ಭೀಕರವಾಗಿ ಕೊಲೆಯಾಗಿದ್ದೇಕೆ..?

ಭಯಾನಕ ಹತ್ಯೆಗೆ ಬೆಚ್ಚಿದ ಬೆಂಗಳೂರು: ನೇಪಾಳದ ಮಹಾಲಕ್ಷ್ಮೀ ಇಲ್ಲಿ ಭೀಕರವಾಗಿ ಕೊಲೆಯಾಗಿದ್ದೇಕೆ..?

Published : Sep 23, 2024, 04:11 PM IST

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದ ನೇಪಾಳ ಮೂಲದ ಮಹಿಳೆ ಬರ್ಬರ ಕೊಲೆ ಪ್ರಕರಣದ ಕುರಿತಾದ ಅಪ್‌ಡೇಟ್ ಇಲ್ಲಿದೆ ನೋಡಿ

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದ ಮಹಿಳೆಯ ಕೊಲೆ ಬೆಂಗಳೂರಿಗರನ್ನು ನಿದ್ದೆಗೆಡಿಸಿದೆ. ಈ ಭೀಕರ ಕೊಲೆಗೆ ಬೆಂಗಳೂರಿನ ಜನ ಭಯಬಿದ್ದಿದ್ದಾರೆ. ನಿನ್ನೆ ಬೆಳಕಿಗೆ ಬಂದಿದ್ದು ಅದೆಂತ ಕೊಲೆ! ಎರಡು ವರ್ಷಗಳ ಹಿಂದೆ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿ ಶ್ರದ್ಧಾ ವಾಕರ್ ಕೊಲೆಗಿಂತಲೂ ಭೀಕರವಾದ ಕೊಲೆ ಇದಾಗಿತ್ತು. 

ಕ್ರೈಂ ಸಿನಿಮಾಗಳನ್ನೇ ಮೀರಿಸುವ ಕೊಲೆ ಇದಾಗಿದೆ. ಹಾಗಿದ್ರೆ ಇಷ್ಟೊಂದ ಭೀಕರ ಕೊಲೆಗೆ ಕಾರಣವೇನು? ಅಷ್ಟೊಂದು ಕ್ರೂರವಾಗಿ ಕೊಲೆಯಾಗುವಂತ ಕೆಲಸವನ್ನು ಆ ಮಹಿಳೆ ಮಾಡಿದ್ದಾದರೂ ಏನು? ಇಲ್ಲಿದೆ ಭಯಾನಕ ಕೊಲೆಯ ಅಸಲಿ ಕಹಾನಿ 
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more