ಭಯಾನಕ ಹತ್ಯೆಗೆ ಬೆಚ್ಚಿದ ಬೆಂಗಳೂರು: ನೇಪಾಳದ ಮಹಾಲಕ್ಷ್ಮೀ ಇಲ್ಲಿ ಭೀಕರವಾಗಿ ಕೊಲೆಯಾಗಿದ್ದೇಕೆ..?

ಭಯಾನಕ ಹತ್ಯೆಗೆ ಬೆಚ್ಚಿದ ಬೆಂಗಳೂರು: ನೇಪಾಳದ ಮಹಾಲಕ್ಷ್ಮೀ ಇಲ್ಲಿ ಭೀಕರವಾಗಿ ಕೊಲೆಯಾಗಿದ್ದೇಕೆ..?

Published : Sep 23, 2024, 04:11 PM IST

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದ ನೇಪಾಳ ಮೂಲದ ಮಹಿಳೆ ಬರ್ಬರ ಕೊಲೆ ಪ್ರಕರಣದ ಕುರಿತಾದ ಅಪ್‌ಡೇಟ್ ಇಲ್ಲಿದೆ ನೋಡಿ

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದ ಮಹಿಳೆಯ ಕೊಲೆ ಬೆಂಗಳೂರಿಗರನ್ನು ನಿದ್ದೆಗೆಡಿಸಿದೆ. ಈ ಭೀಕರ ಕೊಲೆಗೆ ಬೆಂಗಳೂರಿನ ಜನ ಭಯಬಿದ್ದಿದ್ದಾರೆ. ನಿನ್ನೆ ಬೆಳಕಿಗೆ ಬಂದಿದ್ದು ಅದೆಂತ ಕೊಲೆ! ಎರಡು ವರ್ಷಗಳ ಹಿಂದೆ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿ ಶ್ರದ್ಧಾ ವಾಕರ್ ಕೊಲೆಗಿಂತಲೂ ಭೀಕರವಾದ ಕೊಲೆ ಇದಾಗಿತ್ತು. 

ಕ್ರೈಂ ಸಿನಿಮಾಗಳನ್ನೇ ಮೀರಿಸುವ ಕೊಲೆ ಇದಾಗಿದೆ. ಹಾಗಿದ್ರೆ ಇಷ್ಟೊಂದ ಭೀಕರ ಕೊಲೆಗೆ ಕಾರಣವೇನು? ಅಷ್ಟೊಂದು ಕ್ರೂರವಾಗಿ ಕೊಲೆಯಾಗುವಂತ ಕೆಲಸವನ್ನು ಆ ಮಹಿಳೆ ಮಾಡಿದ್ದಾದರೂ ಏನು? ಇಲ್ಲಿದೆ ಭಯಾನಕ ಕೊಲೆಯ ಅಸಲಿ ಕಹಾನಿ 
 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more