ನಲಪಾಡ್ ಕಾರು ರೇಸ್ ಕ್ರೇಝ್, ಅಮಾಯಕನ ಕಾಲು ಕಟ್!

Feb 11, 2020, 8:20 PM IST

ಬೆಂಗಳೂರು(ಫೆ.11): ಕಾಂಗ್ರೆಸ್ MLA ಎನ್ಎ ಹ್ಯಾರಿಸ್ ಪುತ್ರ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ  ಹಲ್ಲೆ ಮಾಡಿ ಜೈಲು ಸೇರಿದ್ದ ನಲಪಾಡ್ ಇದೀಗ ಅಮಾಯಕರ ಮೇಲೆ ಕಾರು ಹತ್ತಿಸಿ ಪರಾರಿಯಾಗಿದ್ದಾರೆ.

ನಲಪಾಡ್ ಪುಂಡಾಟಕ್ಕೆ ಮೂರುವರೆ ಕೋಟಿ ಕಾರು, ಬೆಂಟ್ಲಿ ಅಡಿಗೆ ನಾಲ್ವರು!.

ಕೋಟಿ ರೂಪಾಯಿ ಮೌಲ್ಯದ ಬೆಂಟ್ಲಿ ಕಾರು ನಲಪಾಡ್ ಅಪಘಾತದ ಕತೆ ಹೇಳುತ್ತಿದೆ.