ಮಹಿಳೆ ಕಿಡ್ನಾಪ್​ ಕೇಸ್‌​: ಭವಾನಿ ರೇವಣ್ಣಗೆ ಬಂಧನ ಭೀತಿ..SIT ಅಧಿಕಾರಿಗಳ ವಿಚಾರಣೆಗೆ ಸಿಗೋದಿಲ್ವಾ..?

ಮಹಿಳೆ ಕಿಡ್ನಾಪ್​ ಕೇಸ್‌​: ಭವಾನಿ ರೇವಣ್ಣಗೆ ಬಂಧನ ಭೀತಿ..SIT ಅಧಿಕಾರಿಗಳ ವಿಚಾರಣೆಗೆ ಸಿಗೋದಿಲ್ವಾ..?

Published : Jun 01, 2024, 09:09 AM ISTUpdated : Jun 01, 2024, 09:10 AM IST

ಹೊಳೆನರಸೀಪುರ ಮನೆಯಲ್ಲೂ ಭವಾನಿ ರೇವಣ್ಣ ಇಲ್ಲ
ಸಾಲಿಗ್ರಾಮ ತವರು ಮನೆಯಲ್ಲೂ ಭವಾನಿ ರೇವಣ್ಣಇಲ್ಲ
15 ದಿನದಿಂದ ಬಹಿರಂಗವಾಗಿ ಕಾಣಿಸಿಕೊಳ್ಳದ ಭವಾನಿ 

ಮಹಿಳೆ ಕಿಡ್ನಾಪ್​ ಕೇಸ್‌​ನಲ್ಲಿ(Woman kidnapping Case​) ಭವಾನಿಗೆ ಬಂಧನ ಭೀತಿ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್‌ ನಿನ್ನೆ ವಜಾಗೊಳಿಸಿದೆ. ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ(Bhavani revanna) ಅರೆಸ್ಟ್(Arrest) ಮಾಡುವ ಸಾಧ್ಯತೆ ಇದೆ. ಈಗಾಗಲೇ ಭವಾನಿಗೆ ಎಸ್‌ಐಟಿಯಿಂದ(SIT) ನೋಟಿಸ್(Notice) ನೀಡಲಾಗಿದೆ. ಇಂದು SIT ವಿಚಾರಣೆಗೆ ಭವಾನಿ ರೇವಣ್ಣ ಹೋಗ್ತಾರಾ ಎಂಬುದನ್ನು ಕಾದು ನೋಡಬೇಕಿದೆ. SIT ವಿಚಾರಣೆ ವೇಳೆಯೇ ಅರೆಸ್ಟ್ ಆಗುವ ಸಾಧ್ಯತೆ ಸಹ ಇದೆ. ಭವಾನಿ ರೇವಣ್ಣ ಮನೆಯಲ್ಲಿಯೇ ಎಸ್​ಐಟಿ ವಿಚಾರಣೆ ನಡೆಸಲಿದೆ. ಹೊಳೆನರಸೀಪುರ ಚನ್ನಾಂಬಿಕ ನಿಲಯದಲ್ಲಿ ವಿಚಾರಣೆ ನಡೆಯಬಹುದು. ಆದ್ರೆ ಚನ್ನಾಂಬಿಕ ನಿಲಯಕ್ಕೆ ಭವಾನಿ ಬರೋದೆ ಡೌಟ್ ಎನ್ನಲಾಗ್ತಿದೆ. ಸದ್ಯ ಭವಾನಿ ರೇವಣ್ಣ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕುಜ ಪರಿವರ್ತನೆಯಾಗಲಿದ್ದು, ಯಾವ ರಾಶಿಯವರಿಗೆ ಶುಭ-ಅಶುಭ ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?