ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

Published : Jul 19, 2023, 07:03 PM ISTUpdated : Jul 19, 2023, 07:05 PM IST

ಆತ ಭೀಮನಂಥ ಗಂಡ. ಹೆಸರು ಶಂಕರ. ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ. ಆದರೆ, ತನ್ನ ಸುಖ ಸಂಸಾರ ನಾಲ್ಕೇ ತಿಂಗಳಿಗೆ ಮುಗಿದು ಹೋಗುತ್ತೆ ಅಂತಾ ಕನಸು-ಮನಸಿನಲ್ಲೂ ಅಂದಾಜು ಮಾಡಿರಲಿಲ್ಲ.

ಬೆಳಗಾವಿ (ಜು.19): ಅವರಿಬ್ಬರೂ ಸಪ್ತಪದಿ ತುಳಿದು ಹೆಚ್ಚೆಂದರೆ ನಾಲ್ಕು ತಿಂಗಳಷ್ಟೇ ಆಗಿತ್ತು. ಆಶಾಢ ಮುಗಿಸಿ ಮನೆಗೆ ಬಂದಿದ್ದ ಹೆಂಡತಿ ಸಂಭ್ರಮದಿಂದ ಗಂಡನ ಪಾದಪೂಜೆ ಮಾಡಿದ್ದಳು. ಆದರೆ, ಪಾದಪೂಜೆಯ ಹಿಂದೆ ಕೊಲ್ಲುವ ಮಸಲತ್ತು ಇತ್ತು ಅನ್ನೋದು ಆತನಿಗೆ ಅರ್ಥವಾಗಿರಲೇ ಇಲ್ಲ.

ಬೆಳಗಾವಿ ಜಿಲ್ಲೆಯ ವಡೇರಹಟ್ಟಿ ಗ್ರಾಮದ ದೇವಸ್ಥಾನದಲ್ಲಿ ಪತ್ನಿಯ ಎದುರೇ ಗಂಡನ ಭೀಕರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ನೀಡಿರುವ ಮೂಡಲಗಿ ಪೊಲೀಸರು ಪತ್ನಿಯನ್ನೇ ಬಂಧಿಸಿದ್ದಾರೆ. ಆಕೆ ತನ್ನ ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಕೊಂದಿದ್ದಳು ಎಂದು ಪೊಲೀಸರು ಸಾಕ್ಷ್ಯ ಸಂಪಾದಿಸಿದ್ದಾರೆ.

Belagavi Crime: 6ನೇ ತರಗತಿಯಿಂದಲೇ ಲವ್, ಪ್ರಿಯಕರನ ಜತೆ ಸೇರಿ ಭೀಮನ ಅಮವಾಸ್ಯೆ ದಿನ ಗಂಡನ ಕೊಂದ ಪತ್ನಿ!

ಸಾವು ಕಂಡ ವ್ಯಕ್ತಿಯನ್ನು ಶಂಕರ ಜಗಮತ್ತಿ ಎಂದು ಗುರುತಿಸಲಾಗಿದ್ದರೆ, ಪ್ರಿಯಾಂಕಾ ಜಗಮತ್ತಿ ಹಾಗೂ ಆಕೆಯ ಪ್ರಿಯಕರ ಶ್ರೀಧರ್‌ನನ್ನು ಬಂಧಿಸಲಾಗಿದೆ. ಶಂಕರ ಕುತ್ತಿಗೆಗೆ ಚಾಕು ಇರಿದು ಶ್ರೀಧರ್‌ ಕೊಲೆ ಮಾಡಿದ್ದ ಎನ್ನಲಾಗಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more