ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

Published : Jul 19, 2023, 07:03 PM ISTUpdated : Jul 19, 2023, 07:05 PM IST

ಆತ ಭೀಮನಂಥ ಗಂಡ. ಹೆಸರು ಶಂಕರ. ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ. ಆದರೆ, ತನ್ನ ಸುಖ ಸಂಸಾರ ನಾಲ್ಕೇ ತಿಂಗಳಿಗೆ ಮುಗಿದು ಹೋಗುತ್ತೆ ಅಂತಾ ಕನಸು-ಮನಸಿನಲ್ಲೂ ಅಂದಾಜು ಮಾಡಿರಲಿಲ್ಲ.

ಬೆಳಗಾವಿ (ಜು.19): ಅವರಿಬ್ಬರೂ ಸಪ್ತಪದಿ ತುಳಿದು ಹೆಚ್ಚೆಂದರೆ ನಾಲ್ಕು ತಿಂಗಳಷ್ಟೇ ಆಗಿತ್ತು. ಆಶಾಢ ಮುಗಿಸಿ ಮನೆಗೆ ಬಂದಿದ್ದ ಹೆಂಡತಿ ಸಂಭ್ರಮದಿಂದ ಗಂಡನ ಪಾದಪೂಜೆ ಮಾಡಿದ್ದಳು. ಆದರೆ, ಪಾದಪೂಜೆಯ ಹಿಂದೆ ಕೊಲ್ಲುವ ಮಸಲತ್ತು ಇತ್ತು ಅನ್ನೋದು ಆತನಿಗೆ ಅರ್ಥವಾಗಿರಲೇ ಇಲ್ಲ.

ಬೆಳಗಾವಿ ಜಿಲ್ಲೆಯ ವಡೇರಹಟ್ಟಿ ಗ್ರಾಮದ ದೇವಸ್ಥಾನದಲ್ಲಿ ಪತ್ನಿಯ ಎದುರೇ ಗಂಡನ ಭೀಕರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ನೀಡಿರುವ ಮೂಡಲಗಿ ಪೊಲೀಸರು ಪತ್ನಿಯನ್ನೇ ಬಂಧಿಸಿದ್ದಾರೆ. ಆಕೆ ತನ್ನ ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಕೊಂದಿದ್ದಳು ಎಂದು ಪೊಲೀಸರು ಸಾಕ್ಷ್ಯ ಸಂಪಾದಿಸಿದ್ದಾರೆ.

Belagavi Crime: 6ನೇ ತರಗತಿಯಿಂದಲೇ ಲವ್, ಪ್ರಿಯಕರನ ಜತೆ ಸೇರಿ ಭೀಮನ ಅಮವಾಸ್ಯೆ ದಿನ ಗಂಡನ ಕೊಂದ ಪತ್ನಿ!

ಸಾವು ಕಂಡ ವ್ಯಕ್ತಿಯನ್ನು ಶಂಕರ ಜಗಮತ್ತಿ ಎಂದು ಗುರುತಿಸಲಾಗಿದ್ದರೆ, ಪ್ರಿಯಾಂಕಾ ಜಗಮತ್ತಿ ಹಾಗೂ ಆಕೆಯ ಪ್ರಿಯಕರ ಶ್ರೀಧರ್‌ನನ್ನು ಬಂಧಿಸಲಾಗಿದೆ. ಶಂಕರ ಕುತ್ತಿಗೆಗೆ ಚಾಕು ಇರಿದು ಶ್ರೀಧರ್‌ ಕೊಲೆ ಮಾಡಿದ್ದ ಎನ್ನಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more