ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

Published : Jul 19, 2023, 07:03 PM ISTUpdated : Jul 19, 2023, 07:05 PM IST

ಆತ ಭೀಮನಂಥ ಗಂಡ. ಹೆಸರು ಶಂಕರ. ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ. ಆದರೆ, ತನ್ನ ಸುಖ ಸಂಸಾರ ನಾಲ್ಕೇ ತಿಂಗಳಿಗೆ ಮುಗಿದು ಹೋಗುತ್ತೆ ಅಂತಾ ಕನಸು-ಮನಸಿನಲ್ಲೂ ಅಂದಾಜು ಮಾಡಿರಲಿಲ್ಲ.

ಬೆಳಗಾವಿ (ಜು.19): ಅವರಿಬ್ಬರೂ ಸಪ್ತಪದಿ ತುಳಿದು ಹೆಚ್ಚೆಂದರೆ ನಾಲ್ಕು ತಿಂಗಳಷ್ಟೇ ಆಗಿತ್ತು. ಆಶಾಢ ಮುಗಿಸಿ ಮನೆಗೆ ಬಂದಿದ್ದ ಹೆಂಡತಿ ಸಂಭ್ರಮದಿಂದ ಗಂಡನ ಪಾದಪೂಜೆ ಮಾಡಿದ್ದಳು. ಆದರೆ, ಪಾದಪೂಜೆಯ ಹಿಂದೆ ಕೊಲ್ಲುವ ಮಸಲತ್ತು ಇತ್ತು ಅನ್ನೋದು ಆತನಿಗೆ ಅರ್ಥವಾಗಿರಲೇ ಇಲ್ಲ.

ಬೆಳಗಾವಿ ಜಿಲ್ಲೆಯ ವಡೇರಹಟ್ಟಿ ಗ್ರಾಮದ ದೇವಸ್ಥಾನದಲ್ಲಿ ಪತ್ನಿಯ ಎದುರೇ ಗಂಡನ ಭೀಕರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ನೀಡಿರುವ ಮೂಡಲಗಿ ಪೊಲೀಸರು ಪತ್ನಿಯನ್ನೇ ಬಂಧಿಸಿದ್ದಾರೆ. ಆಕೆ ತನ್ನ ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಕೊಂದಿದ್ದಳು ಎಂದು ಪೊಲೀಸರು ಸಾಕ್ಷ್ಯ ಸಂಪಾದಿಸಿದ್ದಾರೆ.

Belagavi Crime: 6ನೇ ತರಗತಿಯಿಂದಲೇ ಲವ್, ಪ್ರಿಯಕರನ ಜತೆ ಸೇರಿ ಭೀಮನ ಅಮವಾಸ್ಯೆ ದಿನ ಗಂಡನ ಕೊಂದ ಪತ್ನಿ!

ಸಾವು ಕಂಡ ವ್ಯಕ್ತಿಯನ್ನು ಶಂಕರ ಜಗಮತ್ತಿ ಎಂದು ಗುರುತಿಸಲಾಗಿದ್ದರೆ, ಪ್ರಿಯಾಂಕಾ ಜಗಮತ್ತಿ ಹಾಗೂ ಆಕೆಯ ಪ್ರಿಯಕರ ಶ್ರೀಧರ್‌ನನ್ನು ಬಂಧಿಸಲಾಗಿದೆ. ಶಂಕರ ಕುತ್ತಿಗೆಗೆ ಚಾಕು ಇರಿದು ಶ್ರೀಧರ್‌ ಕೊಲೆ ಮಾಡಿದ್ದ ಎನ್ನಲಾಗಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more