ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

Published : Jul 19, 2023, 07:03 PM ISTUpdated : Jul 19, 2023, 07:05 PM IST

ಆತ ಭೀಮನಂಥ ಗಂಡ. ಹೆಸರು ಶಂಕರ. ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ. ಆದರೆ, ತನ್ನ ಸುಖ ಸಂಸಾರ ನಾಲ್ಕೇ ತಿಂಗಳಿಗೆ ಮುಗಿದು ಹೋಗುತ್ತೆ ಅಂತಾ ಕನಸು-ಮನಸಿನಲ್ಲೂ ಅಂದಾಜು ಮಾಡಿರಲಿಲ್ಲ.

ಬೆಳಗಾವಿ (ಜು.19): ಅವರಿಬ್ಬರೂ ಸಪ್ತಪದಿ ತುಳಿದು ಹೆಚ್ಚೆಂದರೆ ನಾಲ್ಕು ತಿಂಗಳಷ್ಟೇ ಆಗಿತ್ತು. ಆಶಾಢ ಮುಗಿಸಿ ಮನೆಗೆ ಬಂದಿದ್ದ ಹೆಂಡತಿ ಸಂಭ್ರಮದಿಂದ ಗಂಡನ ಪಾದಪೂಜೆ ಮಾಡಿದ್ದಳು. ಆದರೆ, ಪಾದಪೂಜೆಯ ಹಿಂದೆ ಕೊಲ್ಲುವ ಮಸಲತ್ತು ಇತ್ತು ಅನ್ನೋದು ಆತನಿಗೆ ಅರ್ಥವಾಗಿರಲೇ ಇಲ್ಲ.

ಬೆಳಗಾವಿ ಜಿಲ್ಲೆಯ ವಡೇರಹಟ್ಟಿ ಗ್ರಾಮದ ದೇವಸ್ಥಾನದಲ್ಲಿ ಪತ್ನಿಯ ಎದುರೇ ಗಂಡನ ಭೀಕರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ನೀಡಿರುವ ಮೂಡಲಗಿ ಪೊಲೀಸರು ಪತ್ನಿಯನ್ನೇ ಬಂಧಿಸಿದ್ದಾರೆ. ಆಕೆ ತನ್ನ ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಕೊಂದಿದ್ದಳು ಎಂದು ಪೊಲೀಸರು ಸಾಕ್ಷ್ಯ ಸಂಪಾದಿಸಿದ್ದಾರೆ.

Belagavi Crime: 6ನೇ ತರಗತಿಯಿಂದಲೇ ಲವ್, ಪ್ರಿಯಕರನ ಜತೆ ಸೇರಿ ಭೀಮನ ಅಮವಾಸ್ಯೆ ದಿನ ಗಂಡನ ಕೊಂದ ಪತ್ನಿ!

ಸಾವು ಕಂಡ ವ್ಯಕ್ತಿಯನ್ನು ಶಂಕರ ಜಗಮತ್ತಿ ಎಂದು ಗುರುತಿಸಲಾಗಿದ್ದರೆ, ಪ್ರಿಯಾಂಕಾ ಜಗಮತ್ತಿ ಹಾಗೂ ಆಕೆಯ ಪ್ರಿಯಕರ ಶ್ರೀಧರ್‌ನನ್ನು ಬಂಧಿಸಲಾಗಿದೆ. ಶಂಕರ ಕುತ್ತಿಗೆಗೆ ಚಾಕು ಇರಿದು ಶ್ರೀಧರ್‌ ಕೊಲೆ ಮಾಡಿದ್ದ ಎನ್ನಲಾಗಿದೆ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more