ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

Published : Jul 19, 2023, 07:03 PM ISTUpdated : Jul 19, 2023, 07:05 PM IST

ಆತ ಭೀಮನಂಥ ಗಂಡ. ಹೆಸರು ಶಂಕರ. ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ. ಆದರೆ, ತನ್ನ ಸುಖ ಸಂಸಾರ ನಾಲ್ಕೇ ತಿಂಗಳಿಗೆ ಮುಗಿದು ಹೋಗುತ್ತೆ ಅಂತಾ ಕನಸು-ಮನಸಿನಲ್ಲೂ ಅಂದಾಜು ಮಾಡಿರಲಿಲ್ಲ.

ಬೆಳಗಾವಿ (ಜು.19): ಅವರಿಬ್ಬರೂ ಸಪ್ತಪದಿ ತುಳಿದು ಹೆಚ್ಚೆಂದರೆ ನಾಲ್ಕು ತಿಂಗಳಷ್ಟೇ ಆಗಿತ್ತು. ಆಶಾಢ ಮುಗಿಸಿ ಮನೆಗೆ ಬಂದಿದ್ದ ಹೆಂಡತಿ ಸಂಭ್ರಮದಿಂದ ಗಂಡನ ಪಾದಪೂಜೆ ಮಾಡಿದ್ದಳು. ಆದರೆ, ಪಾದಪೂಜೆಯ ಹಿಂದೆ ಕೊಲ್ಲುವ ಮಸಲತ್ತು ಇತ್ತು ಅನ್ನೋದು ಆತನಿಗೆ ಅರ್ಥವಾಗಿರಲೇ ಇಲ್ಲ.

ಬೆಳಗಾವಿ ಜಿಲ್ಲೆಯ ವಡೇರಹಟ್ಟಿ ಗ್ರಾಮದ ದೇವಸ್ಥಾನದಲ್ಲಿ ಪತ್ನಿಯ ಎದುರೇ ಗಂಡನ ಭೀಕರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ನೀಡಿರುವ ಮೂಡಲಗಿ ಪೊಲೀಸರು ಪತ್ನಿಯನ್ನೇ ಬಂಧಿಸಿದ್ದಾರೆ. ಆಕೆ ತನ್ನ ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಕೊಂದಿದ್ದಳು ಎಂದು ಪೊಲೀಸರು ಸಾಕ್ಷ್ಯ ಸಂಪಾದಿಸಿದ್ದಾರೆ.

Belagavi Crime: 6ನೇ ತರಗತಿಯಿಂದಲೇ ಲವ್, ಪ್ರಿಯಕರನ ಜತೆ ಸೇರಿ ಭೀಮನ ಅಮವಾಸ್ಯೆ ದಿನ ಗಂಡನ ಕೊಂದ ಪತ್ನಿ!

ಸಾವು ಕಂಡ ವ್ಯಕ್ತಿಯನ್ನು ಶಂಕರ ಜಗಮತ್ತಿ ಎಂದು ಗುರುತಿಸಲಾಗಿದ್ದರೆ, ಪ್ರಿಯಾಂಕಾ ಜಗಮತ್ತಿ ಹಾಗೂ ಆಕೆಯ ಪ್ರಿಯಕರ ಶ್ರೀಧರ್‌ನನ್ನು ಬಂಧಿಸಲಾಗಿದೆ. ಶಂಕರ ಕುತ್ತಿಗೆಗೆ ಚಾಕು ಇರಿದು ಶ್ರೀಧರ್‌ ಕೊಲೆ ಮಾಡಿದ್ದ ಎನ್ನಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more