ಅನುಶ್ರೀ ಮೊಬೈಲ್‌ನಲ್ಲಿತ್ತು ಸ್ಫೋಟಕ ಸೀಕ್ರೆಟ್, ಪ್ರಭಾವಿ ರಾಜಕಾರಣಿಗಳಿಗೆ ಕಾಲ್

ಅನುಶ್ರೀ ಮೊಬೈಲ್‌ನಲ್ಲಿತ್ತು ಸ್ಫೋಟಕ ಸೀಕ್ರೆಟ್, ಪ್ರಭಾವಿ ರಾಜಕಾರಣಿಗಳಿಗೆ ಕಾಲ್

Published : Oct 02, 2020, 11:29 PM ISTUpdated : Oct 02, 2020, 11:30 PM IST

ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀಗೆ ಡ್ರಗ್ಸ್ ಜಾಲದ ನಂಟು ಬಲವಾಗಿಯೇ ಸುತ್ತಿಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ.ಇದಕ್ಕೆ ಪೂಕರವೆಂಬಂತೆ ಅನುಶ್ರೀ ಮೊಬೈನಲ್ಲಿ ಸ್ಫೋಟಕ ಸೀಕ್ರೆಟ್ ಸಿಕ್ಕಿದ್ದ, ಅದು ಎಲ್ಲರನ್ನು ದಿಗ್ಮೂಢರನ್ನಾಗಿಸುವಂಥ ರಹಸ್ಯ. 

ಬೆಂಗಳೂರು, (ಅ.02): ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀಗೆ ಡ್ರಗ್ಸ್ ಜಾಲದ ನಂಟು ಬಲವಾಗಿಯೇ ಸುತ್ತಿಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ.ಇದಕ್ಕೆ ಪೂಕರವೆಂಬಂತೆ ಅನುಶ್ರೀ ಮೊಬೈನಲ್ಲಿ ಸ್ಫೋಟಕ ಸೀಕ್ರೆಟ್ ಸಿಕ್ಕಿದ್ದ, ಅದು ಎಲ್ಲರನ್ನು ದಿಗ್ಮೂಢರನ್ನಾಗಿಸುವಂಥ ರಹಸ್ಯ. 

ಅನುಶ್ರೀ ಎಂಬ ಅಪ್ಪಟ ಅಪ್ಪು ಅಭಿಮಾನಿ; ಕನ್ನಡ ನಿರೂಪಣಾ ಲೋಕದ ಕಣ್ಮಣಿ

ಅನುಶ್ರೀ ತನಗೆ ನೊಟೀಸು ದೊರೆತ ದಿನವೇ ರಾಜ್ಯದ ಘಟಾನುಘಟಿ ನಾಯಕರು ಮತ್ತು ನಾಯಕರ ಮಕ್ಕಳಿಗೆ ಕಾಲ್ ಮಾಡಿದ್ದಾರಂತೆ. ಪ್ರಕರಣದಿಂದ ಬಚಾವ್ ಆಗಲು ಮೂವರು ಪ್ರಭಾವಿ ಅನುಶ್ರೀ ಕಾಲ್ ಮಾಡಿದ್ದು, ಸಿಸಿಬಿ ತನಿಖೆಯಲ್ಲಿ ಬಹಿರಂಗಗೊಂಡಿದೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!