ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್, ರಾಜಕಾರಣಿ ಡೀಲ್, ಮುಂದೆ ನಡೆದದ್ದು ಘೋರ!

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್, ರಾಜಕಾರಣಿ ಡೀಲ್, ಮುಂದೆ ನಡೆದದ್ದು ಘೋರ!

Published : Oct 27, 2022, 12:10 PM IST

ಕಂಚುಗಲ್‌ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಕ್ಷಣಕೊಂದು ಟ್ವಿಸ್ಟ್‌ ಸಿಗುತ್ತಿದೆ. 

ರಾಮನಗರ(ಅ.27): ಕಂಚುಗಲ್‌ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಕ್ಷಣಕೊಂದು ಟ್ವಿಸ್ಟ್‌ ಸಿಗುತ್ತಿದೆ. ಹೌದು, ಆರು ತಿಂಗಳ ಹಿಂದೆ ಸ್ವಾಮೀಜಿ ಬಳಿ ಹನಿಟ್ರ್ಯಾಪ್ ಗ್ಯಾಂಗ್‌ ಹಣ ವಸೂಲಿ ಮಾಡಿತ್ತು, ವಿಡಿಯೋ ಚಾಟ್‌ ವಿಚಾರದಲ್ಲೇ  ಬಸವಲಿಂಗ ಸ್ವಾಮೀಜಿ ಅವರನ್ನ ಹೆದರಿ ವಸೂಲಿ ಮಾಡಲಾಗಿತ್ತಾ?, ಖ್ಯಾತ ರಾಜಕಾರಣಿಯ ಮಧ್ಯಸ್ಥಿಕೆಯಿಂದಲೇ ಈ ಡೀಲ್‌ ನಡೆದಿತ್ತಾ?, ಸ್ವಾಮೀಜಿಯಿಂದ ಹಣ ಪಡೆದು ಪದೇ ಪದೆ ಬೆದರಿಕೆ ಹಾಕುತ್ತಿತ್ತು ಈ ಹನಿಟ್ರ್ಯಾಪ್ ಗ್ಯಾಂಗ್‌ ಅಂತ ಹೇಳಲಾಗುತ್ತಿದೆ. ಈ ಎಲ್ಲ ಅಂಶಗಳ ಮೇಲೆ ಪೊಲೀಸರು ತನಿಖೆಯನ್ನ ನಡೆಸುತ್ತಿದ್ದಾರೆ. 

ಕೋಟಿ ಕಂಠ ಗಾಯನಕ್ಕೆ ನಾಳೆ ಚಾಲನೆ: 1 ಕೋಟಿ ಮಂದಿ ನೋಂದಣಿ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more