ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್, ರಾಜಕಾರಣಿ ಡೀಲ್, ಮುಂದೆ ನಡೆದದ್ದು ಘೋರ!

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್, ರಾಜಕಾರಣಿ ಡೀಲ್, ಮುಂದೆ ನಡೆದದ್ದು ಘೋರ!

Published : Oct 27, 2022, 12:10 PM IST

ಕಂಚುಗಲ್‌ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಕ್ಷಣಕೊಂದು ಟ್ವಿಸ್ಟ್‌ ಸಿಗುತ್ತಿದೆ. 

ರಾಮನಗರ(ಅ.27): ಕಂಚುಗಲ್‌ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಕ್ಷಣಕೊಂದು ಟ್ವಿಸ್ಟ್‌ ಸಿಗುತ್ತಿದೆ. ಹೌದು, ಆರು ತಿಂಗಳ ಹಿಂದೆ ಸ್ವಾಮೀಜಿ ಬಳಿ ಹನಿಟ್ರ್ಯಾಪ್ ಗ್ಯಾಂಗ್‌ ಹಣ ವಸೂಲಿ ಮಾಡಿತ್ತು, ವಿಡಿಯೋ ಚಾಟ್‌ ವಿಚಾರದಲ್ಲೇ  ಬಸವಲಿಂಗ ಸ್ವಾಮೀಜಿ ಅವರನ್ನ ಹೆದರಿ ವಸೂಲಿ ಮಾಡಲಾಗಿತ್ತಾ?, ಖ್ಯಾತ ರಾಜಕಾರಣಿಯ ಮಧ್ಯಸ್ಥಿಕೆಯಿಂದಲೇ ಈ ಡೀಲ್‌ ನಡೆದಿತ್ತಾ?, ಸ್ವಾಮೀಜಿಯಿಂದ ಹಣ ಪಡೆದು ಪದೇ ಪದೆ ಬೆದರಿಕೆ ಹಾಕುತ್ತಿತ್ತು ಈ ಹನಿಟ್ರ್ಯಾಪ್ ಗ್ಯಾಂಗ್‌ ಅಂತ ಹೇಳಲಾಗುತ್ತಿದೆ. ಈ ಎಲ್ಲ ಅಂಶಗಳ ಮೇಲೆ ಪೊಲೀಸರು ತನಿಖೆಯನ್ನ ನಡೆಸುತ್ತಿದ್ದಾರೆ. 

ಕೋಟಿ ಕಂಠ ಗಾಯನಕ್ಕೆ ನಾಳೆ ಚಾಲನೆ: 1 ಕೋಟಿ ಮಂದಿ ನೋಂದಣಿ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more