ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್, ರಾಜಕಾರಣಿ ಡೀಲ್, ಮುಂದೆ ನಡೆದದ್ದು ಘೋರ!

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್, ರಾಜಕಾರಣಿ ಡೀಲ್, ಮುಂದೆ ನಡೆದದ್ದು ಘೋರ!

Published : Oct 27, 2022, 12:10 PM IST

ಕಂಚುಗಲ್‌ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಕ್ಷಣಕೊಂದು ಟ್ವಿಸ್ಟ್‌ ಸಿಗುತ್ತಿದೆ. 

ರಾಮನಗರ(ಅ.27): ಕಂಚುಗಲ್‌ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಕ್ಷಣಕೊಂದು ಟ್ವಿಸ್ಟ್‌ ಸಿಗುತ್ತಿದೆ. ಹೌದು, ಆರು ತಿಂಗಳ ಹಿಂದೆ ಸ್ವಾಮೀಜಿ ಬಳಿ ಹನಿಟ್ರ್ಯಾಪ್ ಗ್ಯಾಂಗ್‌ ಹಣ ವಸೂಲಿ ಮಾಡಿತ್ತು, ವಿಡಿಯೋ ಚಾಟ್‌ ವಿಚಾರದಲ್ಲೇ  ಬಸವಲಿಂಗ ಸ್ವಾಮೀಜಿ ಅವರನ್ನ ಹೆದರಿ ವಸೂಲಿ ಮಾಡಲಾಗಿತ್ತಾ?, ಖ್ಯಾತ ರಾಜಕಾರಣಿಯ ಮಧ್ಯಸ್ಥಿಕೆಯಿಂದಲೇ ಈ ಡೀಲ್‌ ನಡೆದಿತ್ತಾ?, ಸ್ವಾಮೀಜಿಯಿಂದ ಹಣ ಪಡೆದು ಪದೇ ಪದೆ ಬೆದರಿಕೆ ಹಾಕುತ್ತಿತ್ತು ಈ ಹನಿಟ್ರ್ಯಾಪ್ ಗ್ಯಾಂಗ್‌ ಅಂತ ಹೇಳಲಾಗುತ್ತಿದೆ. ಈ ಎಲ್ಲ ಅಂಶಗಳ ಮೇಲೆ ಪೊಲೀಸರು ತನಿಖೆಯನ್ನ ನಡೆಸುತ್ತಿದ್ದಾರೆ. 

ಕೋಟಿ ಕಂಠ ಗಾಯನಕ್ಕೆ ನಾಳೆ ಚಾಲನೆ: 1 ಕೋಟಿ ಮಂದಿ ನೋಂದಣಿ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more