ಶಿವಮೊಗ್ಗ ಚಾಕು ಇರಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಘಟನೆಯ ಹಿಂದೆ ಪಿಎಫ್‌ಐ?

ಶಿವಮೊಗ್ಗ ಚಾಕು ಇರಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಘಟನೆಯ ಹಿಂದೆ ಪಿಎಫ್‌ಐ?

Published : Aug 19, 2022, 08:37 AM IST

ಆರೋಪಿಗಳಿಗೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ಲಿಂಕ್‌ ಇರುವ ಬಗ್ಗೆ ಮಹತ್ವದ ಸಾಕ್ಷಿ ಲಭ್ಯ, ಸ್ಫೋಟಕ ಮಾಹಿತಿಯನ್ನ ಬಯಲು ಮಾಡುತ್ತಿದೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌

ಶಿವಮೊಗ್ಗ(ಆ.19):  ಶಿವಮೊಗ್ಗ ಚಾಕು ಇರಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಾಕು ಇರಿತದ ಪ್ರಕರಣದ ಆರೋಪಿಗಳಿಗೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ಲಿಂಕ್‌ ಇರುವ ಬಗ್ಗೆ ಮಹತ್ವದ ಸಾಕ್ಷಿ ಸಿಕ್ಕಿದೆ. ಈ ಬಗ್ಗೆ ಸ್ಫೋಟಕ ಮಾಹಿತಿಯನ್ನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಯಲು ಮಾಡುತ್ತಿದೆ. ಆರೋಪಿಗಳೆಲ್ಲರೂ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗೆ ಸೇರಿದವರಾ?, ಆರೋಪಿಗಳಾದ ತನ್ವಿರ್‌, ನದೀಮ್‌ SDPI, PFI ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಹತ್ವದ ಫೋಟೋ ಲಭ್ಯವಾಗಿದೆ.

ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more