ವರ್ತೂರು ಸಂತೋಷ್‌ ಬಂಧನದ ಹಿಂದೆ ಷಡ್ಯಂತ್ರ, ಒರಿಜಿನಲ್ ಅಲ್ಲ ಅಂತಾ ಡೌಟಿದೆ ಎಂದ ತಾಯಿ

ವರ್ತೂರು ಸಂತೋಷ್‌ ಬಂಧನದ ಹಿಂದೆ ಷಡ್ಯಂತ್ರ, ಒರಿಜಿನಲ್ ಅಲ್ಲ ಅಂತಾ ಡೌಟಿದೆ ಎಂದ ತಾಯಿ

Published : Oct 23, 2023, 03:14 PM IST

ಹುಲಿ ಉಗುರು ಧರಿಸಿದ ಆರೋಪದಲ್ಲಿ ಬಿಗ್‌ ಬಾಸ್ ಮನೆಯಿಂದ ಬಂಧನವಾಗಿರುವ ವರ್ತೂರು ಸಂತೋಷ್ ಬಗ್ಗೆ ಅವರ ಬಗ್ಗೆ ತಾಯಿ ಮಂಜುಳಾ ಹೇಳಿಕೆ ನೀಡಿದ್ದಾರೆ. 10 ವರ್ಷದ ಹಿಂದೆ ತಕೊಂಡಿದ್ದ ಇದು ಅಸಲಿಯಾ ಎಂದು ತಿಳಿದಿಲ್ಲ ಎಂದಿದ್ದಾರೆ.

ಹುಲಿ ಉಗುರು ಧರಿಸಿದ ಆರೋಪದಲ್ಲಿ ಬಿಗ್‌ ಬಾಸ್ ಮನೆಯಿಂದ ಬಂಧನವಾಗಿರುವ ವರ್ತೂರು ಸಂತೋಷ್ ಬಗ್ಗೆ ಅವರ ಬಗ್ಗೆ ತಾಯಿ ಮಂಜುಳಾ ಹೇಳಿಕೆ ನೀಡಿದ್ದಾರೆ. ಹುಲಿ ಉಗುರೋ ಅಥವಾ ಒರಿಜಿನಲ್ ಉಗುರೋ ಅಂತಾ ನನಗೆ ಗೊತ್ತಿಲ್ಲ. ಅಮ್ಮ ಇದನ್ನ ಸಿಟಿಯಲ್ಲಿ ಮಾಡಿಸಿಕೊಂಡು ಬಂದೆ ಅಂತ ಹೇಳಿದ್ದ, ಇದಕ್ಕೆ ಚೈನ್ ಮಾಡಿಸು ಅಂದ ನಾನು ಮಾಡಿಸಿದೆ. ಅಷ್ಟೋಂದು ಡೀಪ್ ಆಗಿ ಹೋಗಲಿಲ್ಲ.  10 ವರ್ಷದ ಹಿಂದೆ  ಇದನ್ನ ತೆಗೆದುಕೊಂಡಿದ್ದ. ನನಗೂ ಡೌಟ್ ಇದೆ ಅದು ಒರಿಜಿನಲ್ ಅಲ್ಲ ಅಂತಾ. 10 ವರ್ಷದಿಂದ ಯಾರು ಅದನ್ನ. ಗಮನಿಸಿರಲಿಲ್ಲ. ಈಗ ಅದನ್ನ ಗಮನಿಸಿ ಅರೆಸ್ಟ್ ಮಾಡಿಸಿದ್ದಾರೆ ಅಂದರೆ ಇದರ ಹಿಂದೆ ಷಡ್ಯಂತ್ರ ಇದೆ.  ನಾವು ಕಾನೂನು ಹೋರಾಟಕ್ಕೆ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದೇವೆ. ಅವನ ಹತ್ತಿರ ಇದೊಂದೇ ಡಾಲರ್ ಇರೋದು. ನನಗೆ ಗೊತ್ತಿದ್ರೆ ಅದನ್ನ ಹಾಕಿಕೊಳ್ಳುತ್ತಾ ಇರಲಿಲ್ಲ. ಯಾರೋ ಏನೋ ಬೇಕಂತಾನೇ ಮಾಡಿರೋದು. ಬೆಳೆಯುತ್ತಾ ಇದನಲ್ಲ. ಬೇಕಂತಾನೇ ತುಳಿಯೋಕೆ ಈ ರೀತಿ ಮಾಡಿದ್ದಾರೆ  ಪೊಲೀಸರ ತನಿಖೆಗೆ ಸಂಪೂರ್ಣ ಬೆಂಬಲ ಇದೆ. ಬಿಗ್ ಬಾಸ್ ಹೋಗಿದ್ರು ಅಂತಾ ಖುಷಿ ಇತ್ತು ಈ ರೀತಿ ಆಗಿರೋದು ತುಂಬಾ ದುಃಖ ತಂದಿದೆ ಎಂದಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more