ನರ್ಸಿಂಗ್‌ ಕೋರ್ಸ್‌ ಸೇರಿ ಫೋನಲ್ಲಿ ಬಿಝಿಯಾದ ಪತ್ನಿ: ಸಾಯ್ತಿನಿ ಅಂತ ಹೆದ್ರಿಸಕ್ಕೆ ಹೋಗಿ ಸತ್ತೇ ಹೋದ ಪತಿ

ನರ್ಸಿಂಗ್‌ ಕೋರ್ಸ್‌ ಸೇರಿ ಫೋನಲ್ಲಿ ಬಿಝಿಯಾದ ಪತ್ನಿ: ಸಾಯ್ತಿನಿ ಅಂತ ಹೆದ್ರಿಸಕ್ಕೆ ಹೋಗಿ ಸತ್ತೇ ಹೋದ ಪತಿ

Published : May 16, 2024, 01:35 PM IST

 ಪತಿಯೊಬ್ಬ ಪತ್ನಿಗೆ ಸಾಯ್ತಿನಿ ಅಂತ ಹೆದರಿಸಲು ಹೋಗಿ ಸತ್ತೆ ಹೋದಂತಹ ಅನಾಹುತಕಾರಿ ಘಟನೆ ಬೆಂಗಳೂರಿನ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು: ಪತಿಯೊಬ್ಬ ಪತ್ನಿಗೆ ಸಾಯ್ತಿನಿ ಅಂತ ಹೆದರಿಸಲು ಹೋಗಿ ಸತ್ತೆ ಹೋದಂತಹ ಅನಾಹುತಕಾರಿ ಘಟನೆ ಬೆಂಗಳೂರಿನ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಬಿಹಾರ ಮೂಲದ 28 ವರ್ಷದ ಅಮೀತ್ ಕುಮಾರ್ ಎಂದು ಗುರುತಿಸಲಾಗಿದೆ. 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಅರಸಿ ಬಂದಿದ್ದ ಅಮಿತ್ ಒಂದು ವರ್ಷದ ಹಿಂದೆ ಜಿಮ್ ಸಮೀಪವೇ ವಾಸವಾಗಿದ್ದ ಯುವತಿಯನ್ನು ಪ್ರೀತಿಸಿ ಪೋಷಕರ ವಿರೋಧದ ನಡುವೆಯೇ ವಿವಾಹವಾಗಿದ್ದರು. ಆದರೆ ಪತ್ನಿ ಇತ್ತೀಚೆಗೆ ನರ್ಸಿಂಗ್ ಕೋರ್ಸ್‌ಗೆ ಸೇರಿದ್ದು, ಪತಿಗೆ ಹೆಚ್ಚಿನ ಸಮಯ ನೀಡುತ್ತಿರಲಿಲ್ಲ ಎಂಬ ಆರೋಪವಿದ್ದು, ಫ್ರೆಂಡ್ಸ್ ಅಂತೇಳಿ ಸದಾ ಫೋನ್ ಕರೆಯಲ್ಲಿ ಇರುತ್ತಿದ್ದ ಪತ್ನಿ ಇರುತ್ತಿದ್ದು, ಇದರಿಂದಲೇ ಗಂಡ ಹೆಂಡತಿ ಮಧ್ಯೆ ವಿರಸವೇರ್ಪಟ್ಟಿದೆ. ಹೀಗಾಗಿ ಪತ್ನಿ ಪತಿಯನ್ನು ಬಿಟ್ಟು ದೂರ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ದೂರವಾದ ಪತ್ನಿಯನ್ನು ಮನೆಗೆ ಮರಳಿ ಬರುವಂತೆ ಪದೇ ಪದೇ ಕರೆ ಮಾಡಿ ಮನವಿ ಮಾಡ್ತಿದ್ದ ಆದರೆ ಆಕೆ ಮರಳಿ ಬಂದಿಲ್ಲ, ಈ ಹಿನ್ನೆಲೆಯಲ್ಲಿ ಪತಿ ಅಮಿತ್ ಪತ್ನಿಗೆ ಆತ್ಮಹತ್ಯೆ ಮಾಡುಕೊಳ್ಳುವೆ ಎಂದು ಹೆದರಿಸಲು ಮುಂದಾಗಿದ್ದಾನೆ. ಬಳಿಕ ವೀಡಿಯೋ ಕಾಲ್ ಮಾಡಿ ನೇಣು ಹಾಕಿಕೊಳ್ಳುವಂತೆ ಮಾಡಲು ಹೋಗಿದ್ದಾನೆ. ಆದರೆ ಕುಣಿಕೆ ನಿಜವಾಗಿಯೂ ಬಿಗಿಯಾಗಿದ್ದು, ಸಾವಿನ ನಾಟಕ ನಿಜವಾಗಿ ಹೋಗಿದೆ. ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more