Bengaluru: ರಾಜಧಾನಿಯಲ್ಲಿ ಬಿಗ್ಗೆಸ್ಟ್ ದರೋಡೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ಕೆಜಿ ಗಟ್ಟಲೆ ಚಿನ್ನ ದೋಚಿ ಪರಾರಿ!

Bengaluru: ರಾಜಧಾನಿಯಲ್ಲಿ ಬಿಗ್ಗೆಸ್ಟ್ ದರೋಡೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ಕೆಜಿ ಗಟ್ಟಲೆ ಚಿನ್ನ ದೋಚಿ ಪರಾರಿ!

Published : Jul 15, 2023, 12:06 PM ISTUpdated : Jul 15, 2023, 12:35 PM IST

ಬೆಂಗಳೂರಿನಲ್ಲಿ ಬಿಗ್ಗೆಸ್ಟ್ ರಾಬರಿ ನಡೆದಿದೆ. ಕಣ್ಣು ಮುಚ್ಚಿ ಬಿಡುವುದರಲ್ಲಿ ದೋಚಿದ್ದು ಮೂರುವರೆ ಕೆಜಿ ಚಿನ್ನವನ್ನು ಸಿನಿಮೀಯ ರೀತಿ ರಾಬರಿ ಮಾಡಿದ್ದಾರೆ.

ಬೆಂಗಳೂರು (ಜು.15): ಬೆಂಗಳೂರಿನಲ್ಲಿ ಬಿಗ್ಗೆಸ್ಟ್ ರಾಬರಿ ನಡೆದಿದೆ. ಕಣ್ಣು ಮುಚ್ಚಿ ಬಿಡುವುದರಲ್ಲಿ ದೋಚಿದ್ದು ಮೂರುವರೆ ಕೆಜಿ ಚಿನ್ನವನ್ನು ಸಿನಿಮೀಯ ರೀತಿ ರಾಬರಿ ಮಾಡಿದ್ದಾರೆ. ಕೆ ಆರ್ ಮಾರ್ಕೆಟ್  ಫ್ಲೈ ಓವರ್ ಮೇಲೆ ಸುಮಾರು 1 ಕೋಟಿ 70 ಲಕ್ಷ ಮೌಲ್ಯದ ಚಿನ್ನವನ್ನು ಆರೋಪಿಗಳು ದೋಚಿದ್ದಾರೆ.

ವ್ಯಾಪಾರಿಯೋರ್ವ ತಮ್ಮ ಸ್ಕೂಟರ್ ನಲ್ಲಿ ಚಿನ್ನ ಇಟ್ಟುಕೊಂಡು  ಫ್ಲೈಒವರ್ ಕಡೆ ಹೋಗುತ್ತಿದ್ದಾಗ ಮತ್ತೊಂದು ಬೈಕ್ ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು ಫ್ಲೈ ಒವರ್ ಮೇಲೆ ಚಲಿಸುತಿದ್ದ ಬೈಕ್ ಗೆ ಅಡ್ಡಬಂದು ಬೈಕ್ ಸ್ಲೋ ಮಾಡಿಸಿದ್ದಾರೆ. ಬಳಿಕ ನೇರವಾಗಿ ಸ್ಕೂಟರ್ ನಲ್ಲಿ  ಚಿನ್ನ ಇದ್ದ  ಬ್ಯಾಗ್  ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ. ಈ ಸಂಬಂದ ಕಾಟನ್‌ ಪೇಟೆ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನೆ ಸ್ಥಳದಲ್ಲಿ ಸಿಸಿಟಿವಿ ಕೂಡ ಇಲ್ಲದಿರುವುದು ಕೂಡ ತನಿಖೆಗೆ ಬಾರಿ ಹಿನ್ನೆಡೆ ಆಗಬಹುದು. ಬೈಕ್ ಸವಾರ ಗ್ರಾಹಕರೊಬ್ಬರಿಗೆ ಚಿನ್ನ ತೆಗೆದುಕೊಂಡು ಹೋಗುತ್ತಿದ್ದ ಎಂದು ತಿಳಿದುಬಂದಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more