Bengaluru: ರಾಜಧಾನಿಯಲ್ಲಿ ಬಿಗ್ಗೆಸ್ಟ್ ದರೋಡೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ಕೆಜಿ ಗಟ್ಟಲೆ ಚಿನ್ನ ದೋಚಿ ಪರಾರಿ!

Bengaluru: ರಾಜಧಾನಿಯಲ್ಲಿ ಬಿಗ್ಗೆಸ್ಟ್ ದರೋಡೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ಕೆಜಿ ಗಟ್ಟಲೆ ಚಿನ್ನ ದೋಚಿ ಪರಾರಿ!

Published : Jul 15, 2023, 12:06 PM ISTUpdated : Jul 15, 2023, 12:35 PM IST

ಬೆಂಗಳೂರಿನಲ್ಲಿ ಬಿಗ್ಗೆಸ್ಟ್ ರಾಬರಿ ನಡೆದಿದೆ. ಕಣ್ಣು ಮುಚ್ಚಿ ಬಿಡುವುದರಲ್ಲಿ ದೋಚಿದ್ದು ಮೂರುವರೆ ಕೆಜಿ ಚಿನ್ನವನ್ನು ಸಿನಿಮೀಯ ರೀತಿ ರಾಬರಿ ಮಾಡಿದ್ದಾರೆ.

ಬೆಂಗಳೂರು (ಜು.15): ಬೆಂಗಳೂರಿನಲ್ಲಿ ಬಿಗ್ಗೆಸ್ಟ್ ರಾಬರಿ ನಡೆದಿದೆ. ಕಣ್ಣು ಮುಚ್ಚಿ ಬಿಡುವುದರಲ್ಲಿ ದೋಚಿದ್ದು ಮೂರುವರೆ ಕೆಜಿ ಚಿನ್ನವನ್ನು ಸಿನಿಮೀಯ ರೀತಿ ರಾಬರಿ ಮಾಡಿದ್ದಾರೆ. ಕೆ ಆರ್ ಮಾರ್ಕೆಟ್  ಫ್ಲೈ ಓವರ್ ಮೇಲೆ ಸುಮಾರು 1 ಕೋಟಿ 70 ಲಕ್ಷ ಮೌಲ್ಯದ ಚಿನ್ನವನ್ನು ಆರೋಪಿಗಳು ದೋಚಿದ್ದಾರೆ.

ವ್ಯಾಪಾರಿಯೋರ್ವ ತಮ್ಮ ಸ್ಕೂಟರ್ ನಲ್ಲಿ ಚಿನ್ನ ಇಟ್ಟುಕೊಂಡು  ಫ್ಲೈಒವರ್ ಕಡೆ ಹೋಗುತ್ತಿದ್ದಾಗ ಮತ್ತೊಂದು ಬೈಕ್ ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು ಫ್ಲೈ ಒವರ್ ಮೇಲೆ ಚಲಿಸುತಿದ್ದ ಬೈಕ್ ಗೆ ಅಡ್ಡಬಂದು ಬೈಕ್ ಸ್ಲೋ ಮಾಡಿಸಿದ್ದಾರೆ. ಬಳಿಕ ನೇರವಾಗಿ ಸ್ಕೂಟರ್ ನಲ್ಲಿ  ಚಿನ್ನ ಇದ್ದ  ಬ್ಯಾಗ್  ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ. ಈ ಸಂಬಂದ ಕಾಟನ್‌ ಪೇಟೆ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನೆ ಸ್ಥಳದಲ್ಲಿ ಸಿಸಿಟಿವಿ ಕೂಡ ಇಲ್ಲದಿರುವುದು ಕೂಡ ತನಿಖೆಗೆ ಬಾರಿ ಹಿನ್ನೆಡೆ ಆಗಬಹುದು. ಬೈಕ್ ಸವಾರ ಗ್ರಾಹಕರೊಬ್ಬರಿಗೆ ಚಿನ್ನ ತೆಗೆದುಕೊಂಡು ಹೋಗುತ್ತಿದ್ದ ಎಂದು ತಿಳಿದುಬಂದಿದೆ.

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
Read more