Bengaluru: ರಾಜಧಾನಿಯಲ್ಲಿ ಬಿಗ್ಗೆಸ್ಟ್ ದರೋಡೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ಕೆಜಿ ಗಟ್ಟಲೆ ಚಿನ್ನ ದೋಚಿ ಪರಾರಿ!

Bengaluru: ರಾಜಧಾನಿಯಲ್ಲಿ ಬಿಗ್ಗೆಸ್ಟ್ ದರೋಡೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ಕೆಜಿ ಗಟ್ಟಲೆ ಚಿನ್ನ ದೋಚಿ ಪರಾರಿ!

Published : Jul 15, 2023, 12:06 PM ISTUpdated : Jul 15, 2023, 12:35 PM IST

ಬೆಂಗಳೂರಿನಲ್ಲಿ ಬಿಗ್ಗೆಸ್ಟ್ ರಾಬರಿ ನಡೆದಿದೆ. ಕಣ್ಣು ಮುಚ್ಚಿ ಬಿಡುವುದರಲ್ಲಿ ದೋಚಿದ್ದು ಮೂರುವರೆ ಕೆಜಿ ಚಿನ್ನವನ್ನು ಸಿನಿಮೀಯ ರೀತಿ ರಾಬರಿ ಮಾಡಿದ್ದಾರೆ.

ಬೆಂಗಳೂರು (ಜು.15): ಬೆಂಗಳೂರಿನಲ್ಲಿ ಬಿಗ್ಗೆಸ್ಟ್ ರಾಬರಿ ನಡೆದಿದೆ. ಕಣ್ಣು ಮುಚ್ಚಿ ಬಿಡುವುದರಲ್ಲಿ ದೋಚಿದ್ದು ಮೂರುವರೆ ಕೆಜಿ ಚಿನ್ನವನ್ನು ಸಿನಿಮೀಯ ರೀತಿ ರಾಬರಿ ಮಾಡಿದ್ದಾರೆ. ಕೆ ಆರ್ ಮಾರ್ಕೆಟ್  ಫ್ಲೈ ಓವರ್ ಮೇಲೆ ಸುಮಾರು 1 ಕೋಟಿ 70 ಲಕ್ಷ ಮೌಲ್ಯದ ಚಿನ್ನವನ್ನು ಆರೋಪಿಗಳು ದೋಚಿದ್ದಾರೆ.

ವ್ಯಾಪಾರಿಯೋರ್ವ ತಮ್ಮ ಸ್ಕೂಟರ್ ನಲ್ಲಿ ಚಿನ್ನ ಇಟ್ಟುಕೊಂಡು  ಫ್ಲೈಒವರ್ ಕಡೆ ಹೋಗುತ್ತಿದ್ದಾಗ ಮತ್ತೊಂದು ಬೈಕ್ ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು ಫ್ಲೈ ಒವರ್ ಮೇಲೆ ಚಲಿಸುತಿದ್ದ ಬೈಕ್ ಗೆ ಅಡ್ಡಬಂದು ಬೈಕ್ ಸ್ಲೋ ಮಾಡಿಸಿದ್ದಾರೆ. ಬಳಿಕ ನೇರವಾಗಿ ಸ್ಕೂಟರ್ ನಲ್ಲಿ  ಚಿನ್ನ ಇದ್ದ  ಬ್ಯಾಗ್  ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ. ಈ ಸಂಬಂದ ಕಾಟನ್‌ ಪೇಟೆ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನೆ ಸ್ಥಳದಲ್ಲಿ ಸಿಸಿಟಿವಿ ಕೂಡ ಇಲ್ಲದಿರುವುದು ಕೂಡ ತನಿಖೆಗೆ ಬಾರಿ ಹಿನ್ನೆಡೆ ಆಗಬಹುದು. ಬೈಕ್ ಸವಾರ ಗ್ರಾಹಕರೊಬ್ಬರಿಗೆ ಚಿನ್ನ ತೆಗೆದುಕೊಂಡು ಹೋಗುತ್ತಿದ್ದ ಎಂದು ತಿಳಿದುಬಂದಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more