Bengaluru: ರಾಜಧಾನಿಯಲ್ಲಿ ಬಿಗ್ಗೆಸ್ಟ್ ದರೋಡೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ಕೆಜಿ ಗಟ್ಟಲೆ ಚಿನ್ನ ದೋಚಿ ಪರಾರಿ!

Bengaluru: ರಾಜಧಾನಿಯಲ್ಲಿ ಬಿಗ್ಗೆಸ್ಟ್ ದರೋಡೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ಕೆಜಿ ಗಟ್ಟಲೆ ಚಿನ್ನ ದೋಚಿ ಪರಾರಿ!

Published : Jul 15, 2023, 12:06 PM ISTUpdated : Jul 15, 2023, 12:35 PM IST

ಬೆಂಗಳೂರಿನಲ್ಲಿ ಬಿಗ್ಗೆಸ್ಟ್ ರಾಬರಿ ನಡೆದಿದೆ. ಕಣ್ಣು ಮುಚ್ಚಿ ಬಿಡುವುದರಲ್ಲಿ ದೋಚಿದ್ದು ಮೂರುವರೆ ಕೆಜಿ ಚಿನ್ನವನ್ನು ಸಿನಿಮೀಯ ರೀತಿ ರಾಬರಿ ಮಾಡಿದ್ದಾರೆ.

ಬೆಂಗಳೂರು (ಜು.15): ಬೆಂಗಳೂರಿನಲ್ಲಿ ಬಿಗ್ಗೆಸ್ಟ್ ರಾಬರಿ ನಡೆದಿದೆ. ಕಣ್ಣು ಮುಚ್ಚಿ ಬಿಡುವುದರಲ್ಲಿ ದೋಚಿದ್ದು ಮೂರುವರೆ ಕೆಜಿ ಚಿನ್ನವನ್ನು ಸಿನಿಮೀಯ ರೀತಿ ರಾಬರಿ ಮಾಡಿದ್ದಾರೆ. ಕೆ ಆರ್ ಮಾರ್ಕೆಟ್  ಫ್ಲೈ ಓವರ್ ಮೇಲೆ ಸುಮಾರು 1 ಕೋಟಿ 70 ಲಕ್ಷ ಮೌಲ್ಯದ ಚಿನ್ನವನ್ನು ಆರೋಪಿಗಳು ದೋಚಿದ್ದಾರೆ.

ವ್ಯಾಪಾರಿಯೋರ್ವ ತಮ್ಮ ಸ್ಕೂಟರ್ ನಲ್ಲಿ ಚಿನ್ನ ಇಟ್ಟುಕೊಂಡು  ಫ್ಲೈಒವರ್ ಕಡೆ ಹೋಗುತ್ತಿದ್ದಾಗ ಮತ್ತೊಂದು ಬೈಕ್ ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು ಫ್ಲೈ ಒವರ್ ಮೇಲೆ ಚಲಿಸುತಿದ್ದ ಬೈಕ್ ಗೆ ಅಡ್ಡಬಂದು ಬೈಕ್ ಸ್ಲೋ ಮಾಡಿಸಿದ್ದಾರೆ. ಬಳಿಕ ನೇರವಾಗಿ ಸ್ಕೂಟರ್ ನಲ್ಲಿ  ಚಿನ್ನ ಇದ್ದ  ಬ್ಯಾಗ್  ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ. ಈ ಸಂಬಂದ ಕಾಟನ್‌ ಪೇಟೆ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನೆ ಸ್ಥಳದಲ್ಲಿ ಸಿಸಿಟಿವಿ ಕೂಡ ಇಲ್ಲದಿರುವುದು ಕೂಡ ತನಿಖೆಗೆ ಬಾರಿ ಹಿನ್ನೆಡೆ ಆಗಬಹುದು. ಬೈಕ್ ಸವಾರ ಗ್ರಾಹಕರೊಬ್ಬರಿಗೆ ಚಿನ್ನ ತೆಗೆದುಕೊಂಡು ಹೋಗುತ್ತಿದ್ದ ಎಂದು ತಿಳಿದುಬಂದಿದೆ.

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
Read more