ಬಿಟ್‌ ಕಾಯಿನ್‌ ಹಗರಣ ಮರುತನಿಖೆ: ಅನುಮಾನಕ್ಕೆ ಕಾರಣವಾಯ್ತು ಸರ್ಕಾರದ ಆದೇಶ!

ಬಿಟ್‌ ಕಾಯಿನ್‌ ಹಗರಣ ಮರುತನಿಖೆ: ಅನುಮಾನಕ್ಕೆ ಕಾರಣವಾಯ್ತು ಸರ್ಕಾರದ ಆದೇಶ!

Published : Jul 08, 2023, 10:23 AM ISTUpdated : Jul 08, 2023, 10:36 AM IST

ಬಿಟ್‌ ಕಾಯಿನ್‌ ಹಗರಣ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಸರ್ಕಾರದ ಆದೇಶದ ಮೇರೆಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.
 

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ (Bit Coin Scam) ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್‌ ಮಾಹಿತಿ ಲಭಿಸಿದೆ. ಸರ್ಕಾರದ ಆದೇಶದ ಮೇರೆಗೆ ಎಸ್‌ಐಟಿ( ತಂಡವನ್ನು ರಚನೆ ಮಾಡಲಾಗಿದೆ. ಕ್ರೈಮ್‌ ನಂಬರ್‌ 153/2020 ಇದನ್ನು ಮಾತ್ರ ಎಸ್‌ಐಟಿ ತನಿಖೆ ನಡೆಸಲಿದೆ. ಕಾಟನ್‌ಪೇಟೆಯಲ್ಲಿ ದಾಖಲಾದ ಪ್ರಕರಣದ ತನಿಖೆ ಯಾಕೆ ಎಂಬ ಪ್ರಶ್ನೆ ಇದೀಗ ಮೂಡಿದೆ. ಅಸಲಿ ತನಿಖೆ ಆರೋಪಿ ಶ್ರೀಕೃಷ್ಣ( Srikrishna) ಅಲಿಯಾಸ್‌ ಶ್ರೀಕಿ ವಿರುದ್ಧನಾ ಅಥವಾ ಕಾಂಗ್ರೆಸ್‌ ಆರೋಪಿಸಿದವರ ಮೇಲೆ ಮಾತ್ರನಾ ಎಂಬ ಅನುಮಾನ ಇದೀಗ ಮೂಡಿದೆ. ಇಲ್ಲ ಯಾರ ಬಾಯಿ ಮುಚ್ಚಿಸಲು ತನಿಖೆ ನಡೆಯುತ್ತಿದೆ ಎಂಬ ಪ್ರಶ್ನೆ ಇದೀಗ ಮೂಡಿದೆ. ಇಂಟರ್‌ ನ್ಯಾಷನಲ್‌ ಹ್ಯಾಕರ್‌ ಶ್ರೀಕಿ ವಿರುದ್ಧ ಐದು ಪ್ರಕರಣಗಳು ಇವೆ. ಆದ್ರೆ ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿರುವುದು ಯಾಕೆ ಎಂದು ಅನುಮಾನ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!