ಬಿಟ್‌ ಕಾಯಿನ್‌ ಹಗರಣ ಮರುತನಿಖೆ: ಅನುಮಾನಕ್ಕೆ ಕಾರಣವಾಯ್ತು ಸರ್ಕಾರದ ಆದೇಶ!

ಬಿಟ್‌ ಕಾಯಿನ್‌ ಹಗರಣ ಮರುತನಿಖೆ: ಅನುಮಾನಕ್ಕೆ ಕಾರಣವಾಯ್ತು ಸರ್ಕಾರದ ಆದೇಶ!

Published : Jul 08, 2023, 10:23 AM ISTUpdated : Jul 08, 2023, 10:36 AM IST

ಬಿಟ್‌ ಕಾಯಿನ್‌ ಹಗರಣ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಸರ್ಕಾರದ ಆದೇಶದ ಮೇರೆಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.
 

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ (Bit Coin Scam) ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್‌ ಮಾಹಿತಿ ಲಭಿಸಿದೆ. ಸರ್ಕಾರದ ಆದೇಶದ ಮೇರೆಗೆ ಎಸ್‌ಐಟಿ( ತಂಡವನ್ನು ರಚನೆ ಮಾಡಲಾಗಿದೆ. ಕ್ರೈಮ್‌ ನಂಬರ್‌ 153/2020 ಇದನ್ನು ಮಾತ್ರ ಎಸ್‌ಐಟಿ ತನಿಖೆ ನಡೆಸಲಿದೆ. ಕಾಟನ್‌ಪೇಟೆಯಲ್ಲಿ ದಾಖಲಾದ ಪ್ರಕರಣದ ತನಿಖೆ ಯಾಕೆ ಎಂಬ ಪ್ರಶ್ನೆ ಇದೀಗ ಮೂಡಿದೆ. ಅಸಲಿ ತನಿಖೆ ಆರೋಪಿ ಶ್ರೀಕೃಷ್ಣ( Srikrishna) ಅಲಿಯಾಸ್‌ ಶ್ರೀಕಿ ವಿರುದ್ಧನಾ ಅಥವಾ ಕಾಂಗ್ರೆಸ್‌ ಆರೋಪಿಸಿದವರ ಮೇಲೆ ಮಾತ್ರನಾ ಎಂಬ ಅನುಮಾನ ಇದೀಗ ಮೂಡಿದೆ. ಇಲ್ಲ ಯಾರ ಬಾಯಿ ಮುಚ್ಚಿಸಲು ತನಿಖೆ ನಡೆಯುತ್ತಿದೆ ಎಂಬ ಪ್ರಶ್ನೆ ಇದೀಗ ಮೂಡಿದೆ. ಇಂಟರ್‌ ನ್ಯಾಷನಲ್‌ ಹ್ಯಾಕರ್‌ ಶ್ರೀಕಿ ವಿರುದ್ಧ ಐದು ಪ್ರಕರಣಗಳು ಇವೆ. ಆದ್ರೆ ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿರುವುದು ಯಾಕೆ ಎಂದು ಅನುಮಾನ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!