ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ EXCLUSIVE ಸುದ್ದಿ: ಬಿಟ್ ಕಾಯಿನ್ ಹಗರಣ..ಶ್ರೀಕಿಗೆ ಕೃಪಾಕಟಾಕ್ಷ..?

ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ EXCLUSIVE ಸುದ್ದಿ: ಬಿಟ್ ಕಾಯಿನ್ ಹಗರಣ..ಶ್ರೀಕಿಗೆ ಕೃಪಾಕಟಾಕ್ಷ..?

Published : Sep 07, 2023, 12:38 PM IST

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದ್ದು ಮಾಡಿದ್ದ ಬಿಟ್‌ ಕಾಯಿನ್ ಹಗರಣ ಮರುಜೀವ ಪಡೆದಿದೆ. ಕಾಂಗ್ರೆಸ್ ಸರ್ಕಾರ ಆಕ್ರಮ ಬಯಲು ಮಾಡುತ್ತೆ ಅಂದುಕೊಂಡವರಿಗೆ ಶಾಕ್ ಆಗಿದೆ. ವಿಚಾರಣೆ ವೇಳೆ ಅಧಿಕಾರಿಗಳಿಗೇ ಆರೋಪಿ ಶ್ರೀಕಿ ಅವಾಜ್ ಹಾಕಿದ್ದನಂತೆ. ಸರ್ಕಾರವೇ ಆರೋಪಿ ರಕ್ಷಣೆಗೆ ನಿಂತಿದ್ಯಾ ಎಂಬ ಅನುಮಾನ ಮೂಡಿದ್ರೆ. ಇತ್ತ ಇನ್ಸ್‌ಪೆಕ್ಟರ್‌ಯೇ ಎಡಿಜಿಪಿಗೆ ಪತ್ರ ಬರೆದ್ದು, ಈ ಲೇಟರ್ ಸುವರ್ಣನ್ಯೂಸ್‌ಗೆ ಸಿಕ್ಕಿದೆ.
 

ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್(Bitcoin) ಹಗರಣ ಮತ್ತೆ ಮರುಜೀವ ಪಡೆದಿದೆ. ಹಗರಣ ಹಿಂದೆ ಯಾಱರು ಇದ್ದಾರೆ ಎಂದು ಖಾಕಿ ತನಿಖೆ ಮಾಡುತ್ತಿದೆ. ಇದರ ಮಧ್ಯೆಯೇ ಏಷ್ಯಾನೆಟ್ ಸುವರ್ಣನ್ಯೂಸ್ EXCLUSIVE ಸುದ್ದಿ ಬ್ರೇಕ್ ಮಾಡಿದ್ದು. ಆರೋಪಿ ಶ್ರೀಕಿಗೆ ಕಾಂಗ್ರೆಸ್(COngress)  ಸರ್ಕಾರದ ಅವಧಿಯಲ್ಲೂ ರಕ್ಷಣೆ ನೀಡಲಾಗ್ತಿದೆ ಎಂಬ ಆರೋಪ ಕೇಳಿ ಬಂದಿದೆ. ವಿಚಾರಣೆ ವೇಳೆ ಸತ್ಯ ಬಾಯಿಬಿಡಬೇಕಿದ್ದ ಆರೋಪಿಯೇ ಪೊಲೀಸರಿಗೆ ಅವಾಜ್ ಹಾಕಿದ್ದನಂತೆ. ಬಿಟ್ ಕಾಯಿನ್ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ(Srikrishna) ಪರ ರಾಜ್ಯ ಸರ್ಕಾರ ನಿಂತಿದ್ಯಾ ಎಂಬ ಪ್ರಶ್ನೆ ಕಾಡುತ್ತಿದೆ. ಈ ಹಿಂದೆ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳೇ ಈ ಬಾರಿ ಮತ್ತೆ ತನಿಖೆ ಮಾಡುತ್ತಿದ್ದಾರೆ.ವಿಚಾರಣೆ ವೇಳೆ ಪೊಲೀಸ್ ಅಧಿಕಾರಿಗಳಿಗೆ ಶ್ರೀಕಿ ಬೆದರಿಕೆ ಹಾಕಿದ್ದು ಸ್ವತಹ ಇನ್ಸ್‌ಪೆಕ್ಟರ್ ಚಂದ್ರಧರ್ ಎಡಿಜಿಪಿಗೆ ಪತ್ರ ಬರೆದಿದ್ದಾರೆ..ಈ ಲೇಟರ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ.ಬಿಟ್ ಕಾಯಿನ್ ಹಗರಣ ಆಚೆ ಬರುತ್ತೆ..ಆರೋಪಿಗೆ ಶಿಕ್ಷೆ ಆಗುತ್ತೆ ಅಂತಾ ರಾಜ್ಯವೇ ಕಾಯ್ತಿದೆ. ಆದ್ರೆ ಇಲ್ಲಿ ಆರೋಪಿಗೆ ದೊಡ್ಡ ನಾಯಕರ ಕೃಪಕಟಾಕ್ಷ ಇದ್ದು ಕಾಂಗ್ರೆಸ್‌ ಸರ್ಕಾರವೂ ಕೂಡ ಶ್ರೀಕೃಷ್ಣನ ಪರವಾಗಿಯೇ ಇದ್ಯಾ ಎಂಬ ದೊಡ್ಡ ಅನುಮಾನ ಮೂಡಿದೆ.

ಇದನ್ನೂ ವೀಕ್ಷಿಸಿ:  ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ಮೃದುವಾಗಿ ಮಾತನಾಡಿದ್ದಾರೆ: ಎ. ರಾಜಾ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more