Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Published : Nov 12, 2021, 08:56 PM IST

* ರಾಜಕೀಯದಲ್ಲಿ ಸಂಚಲನ ಮೂಡಿಸಿದ  ಬಿಟ್ ಕಾಯಿನ್ ಹಗರಣ
* ಪೊಲೀಸರೇ ಶ್ರೀಕಿಗೆ ಡ್ರಗ್ಸ್ ಮಾತ್ರೆ ನೀಡಿದ್ದರು ಎಂದು ಆರೋಪಿಸಿದ್ದ ಖರ್ಗೆ
* ಖರ್ಗೆ ಆರೋಪಕ್ಕೆ ಉತ್ತರ ಸಿಕ್ಕಿದ್ದು ಶ್ರೀಕಿಗೆ ಪೊಲೀಸರು ಮಾತ್ರೆ ಕೊಟ್ಟಿರಲಿಲ್ಲ
* FSL ವರದಿಯಲ್ಲಿ ಎಲ್ಲವೂ ಬಹಿರಂಗ

ಬೆಂಗಳೂರು(ನ. 12)  ಬಿಟ್ ಕಾಯಿನ್ (Karnataka Bitcoin Scam)  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪಂಚ ಪ್ರಶ್ನೆಯನ್ನು ಮುಂದೆ ಇಟ್ಟಿದ್ದಾರೆ. ಮಹಜರ್ ಗೆ ಲೈನ್ ಮೆನ್ ಅವರನ್ನು ಯಾಕೆ ಬಳಕೆ ಮಾಡಿಕೊಳ್ಳಲಾಯಿತು ಎಂದು ಕೇಳಿದ್ದಾರೆ.

ಹ್ಯಾಕರ್ ಶ್ರೀಕಿಯ ರಣ ರೋಚಕ ಇತಿಹಾಸ

ಹ್ಯಾಕರ್ ಶ್ರೀಕಿಗೆ ಪೊಲೀಸರೆ alprazolam ಮಾತ್ರೆ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದರು. ಮೊದಲನೆ ಸಾರಿ  ಇಲ್ಲ ಎಂದು ಶ್ರೀಕಿ ಹೇಳಿದ್ದ. ಇದಾದ ಮೇಲೆ ಬೌರಿಂಗ್ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಪೊಲೀಸ್ ಕಸ್ಟಡಿಯಲ್ಲಿ ಇದ್ದ ವೇಳೆ ಶ್ರೀಕಿ ಇಂಥ ಯಾವುದೇ ಮಾತ್ರೆ ತೆಗೆದುಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more