Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Published : Nov 12, 2021, 08:56 PM IST

* ರಾಜಕೀಯದಲ್ಲಿ ಸಂಚಲನ ಮೂಡಿಸಿದ  ಬಿಟ್ ಕಾಯಿನ್ ಹಗರಣ
* ಪೊಲೀಸರೇ ಶ್ರೀಕಿಗೆ ಡ್ರಗ್ಸ್ ಮಾತ್ರೆ ನೀಡಿದ್ದರು ಎಂದು ಆರೋಪಿಸಿದ್ದ ಖರ್ಗೆ
* ಖರ್ಗೆ ಆರೋಪಕ್ಕೆ ಉತ್ತರ ಸಿಕ್ಕಿದ್ದು ಶ್ರೀಕಿಗೆ ಪೊಲೀಸರು ಮಾತ್ರೆ ಕೊಟ್ಟಿರಲಿಲ್ಲ
* FSL ವರದಿಯಲ್ಲಿ ಎಲ್ಲವೂ ಬಹಿರಂಗ

ಬೆಂಗಳೂರು(ನ. 12)  ಬಿಟ್ ಕಾಯಿನ್ (Karnataka Bitcoin Scam)  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪಂಚ ಪ್ರಶ್ನೆಯನ್ನು ಮುಂದೆ ಇಟ್ಟಿದ್ದಾರೆ. ಮಹಜರ್ ಗೆ ಲೈನ್ ಮೆನ್ ಅವರನ್ನು ಯಾಕೆ ಬಳಕೆ ಮಾಡಿಕೊಳ್ಳಲಾಯಿತು ಎಂದು ಕೇಳಿದ್ದಾರೆ.

ಹ್ಯಾಕರ್ ಶ್ರೀಕಿಯ ರಣ ರೋಚಕ ಇತಿಹಾಸ

ಹ್ಯಾಕರ್ ಶ್ರೀಕಿಗೆ ಪೊಲೀಸರೆ alprazolam ಮಾತ್ರೆ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದರು. ಮೊದಲನೆ ಸಾರಿ  ಇಲ್ಲ ಎಂದು ಶ್ರೀಕಿ ಹೇಳಿದ್ದ. ಇದಾದ ಮೇಲೆ ಬೌರಿಂಗ್ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಪೊಲೀಸ್ ಕಸ್ಟಡಿಯಲ್ಲಿ ಇದ್ದ ವೇಳೆ ಶ್ರೀಕಿ ಇಂಥ ಯಾವುದೇ ಮಾತ್ರೆ ತೆಗೆದುಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more