Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Published : Nov 12, 2021, 08:56 PM IST

* ರಾಜಕೀಯದಲ್ಲಿ ಸಂಚಲನ ಮೂಡಿಸಿದ  ಬಿಟ್ ಕಾಯಿನ್ ಹಗರಣ
* ಪೊಲೀಸರೇ ಶ್ರೀಕಿಗೆ ಡ್ರಗ್ಸ್ ಮಾತ್ರೆ ನೀಡಿದ್ದರು ಎಂದು ಆರೋಪಿಸಿದ್ದ ಖರ್ಗೆ
* ಖರ್ಗೆ ಆರೋಪಕ್ಕೆ ಉತ್ತರ ಸಿಕ್ಕಿದ್ದು ಶ್ರೀಕಿಗೆ ಪೊಲೀಸರು ಮಾತ್ರೆ ಕೊಟ್ಟಿರಲಿಲ್ಲ
* FSL ವರದಿಯಲ್ಲಿ ಎಲ್ಲವೂ ಬಹಿರಂಗ

ಬೆಂಗಳೂರು(ನ. 12)  ಬಿಟ್ ಕಾಯಿನ್ (Karnataka Bitcoin Scam)  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪಂಚ ಪ್ರಶ್ನೆಯನ್ನು ಮುಂದೆ ಇಟ್ಟಿದ್ದಾರೆ. ಮಹಜರ್ ಗೆ ಲೈನ್ ಮೆನ್ ಅವರನ್ನು ಯಾಕೆ ಬಳಕೆ ಮಾಡಿಕೊಳ್ಳಲಾಯಿತು ಎಂದು ಕೇಳಿದ್ದಾರೆ.

ಹ್ಯಾಕರ್ ಶ್ರೀಕಿಯ ರಣ ರೋಚಕ ಇತಿಹಾಸ

ಹ್ಯಾಕರ್ ಶ್ರೀಕಿಗೆ ಪೊಲೀಸರೆ alprazolam ಮಾತ್ರೆ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದರು. ಮೊದಲನೆ ಸಾರಿ  ಇಲ್ಲ ಎಂದು ಶ್ರೀಕಿ ಹೇಳಿದ್ದ. ಇದಾದ ಮೇಲೆ ಬೌರಿಂಗ್ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಪೊಲೀಸ್ ಕಸ್ಟಡಿಯಲ್ಲಿ ಇದ್ದ ವೇಳೆ ಶ್ರೀಕಿ ಇಂಥ ಯಾವುದೇ ಮಾತ್ರೆ ತೆಗೆದುಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more