Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Published : Nov 12, 2021, 08:56 PM IST

* ರಾಜಕೀಯದಲ್ಲಿ ಸಂಚಲನ ಮೂಡಿಸಿದ  ಬಿಟ್ ಕಾಯಿನ್ ಹಗರಣ
* ಪೊಲೀಸರೇ ಶ್ರೀಕಿಗೆ ಡ್ರಗ್ಸ್ ಮಾತ್ರೆ ನೀಡಿದ್ದರು ಎಂದು ಆರೋಪಿಸಿದ್ದ ಖರ್ಗೆ
* ಖರ್ಗೆ ಆರೋಪಕ್ಕೆ ಉತ್ತರ ಸಿಕ್ಕಿದ್ದು ಶ್ರೀಕಿಗೆ ಪೊಲೀಸರು ಮಾತ್ರೆ ಕೊಟ್ಟಿರಲಿಲ್ಲ
* FSL ವರದಿಯಲ್ಲಿ ಎಲ್ಲವೂ ಬಹಿರಂಗ

ಬೆಂಗಳೂರು(ನ. 12)  ಬಿಟ್ ಕಾಯಿನ್ (Karnataka Bitcoin Scam)  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪಂಚ ಪ್ರಶ್ನೆಯನ್ನು ಮುಂದೆ ಇಟ್ಟಿದ್ದಾರೆ. ಮಹಜರ್ ಗೆ ಲೈನ್ ಮೆನ್ ಅವರನ್ನು ಯಾಕೆ ಬಳಕೆ ಮಾಡಿಕೊಳ್ಳಲಾಯಿತು ಎಂದು ಕೇಳಿದ್ದಾರೆ.

ಹ್ಯಾಕರ್ ಶ್ರೀಕಿಯ ರಣ ರೋಚಕ ಇತಿಹಾಸ

ಹ್ಯಾಕರ್ ಶ್ರೀಕಿಗೆ ಪೊಲೀಸರೆ alprazolam ಮಾತ್ರೆ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದರು. ಮೊದಲನೆ ಸಾರಿ  ಇಲ್ಲ ಎಂದು ಶ್ರೀಕಿ ಹೇಳಿದ್ದ. ಇದಾದ ಮೇಲೆ ಬೌರಿಂಗ್ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಪೊಲೀಸ್ ಕಸ್ಟಡಿಯಲ್ಲಿ ಇದ್ದ ವೇಳೆ ಶ್ರೀಕಿ ಇಂಥ ಯಾವುದೇ ಮಾತ್ರೆ ತೆಗೆದುಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more