Bizarre Crime : ತುಮಕೂರು ಮಠದ ಆನೆ ಕಿಡ್ನಾಪ್ ಮಾಡಲು ಹೋದ ಐನಾತಿ ಕಳ್ಳರ ಕತೆ!

Bizarre Crime : ತುಮಕೂರು ಮಠದ ಆನೆ ಕಿಡ್ನಾಪ್ ಮಾಡಲು ಹೋದ ಐನಾತಿ ಕಳ್ಳರ ಕತೆ!

Published : Jan 02, 2022, 06:08 PM ISTUpdated : Jan 02, 2022, 06:15 PM IST

* ತುಮಕೂರಿನಲ್ಲಿ ಮಠದ ಆನೆ ಕಿಡ್ನ್ಯಾಪ್‌ ಗೆ ಯತ್ನ
* ತುಮಕೂರು ನಗರದ ಹೊರಪೇಟೆಯ ಕರಿಬಸವೇಶ್ವರ ಮಠದ ಆನೆ ಅಪಹರಣಕ್ಕೆ ಮುಂದಾಗಿದ್ದರು
* ಲಕ್ಷ್ಮೀ ಹೆಸರಿನ ಹೆಣ್ಣಾನೆ ಕಳ್ಳತನಕ್ಕೆ ಯತ್ನ 

ತುಮಕೂರು(ಜ. 01)  ಇದೊಂದು ರೋಚಕ ಸಿನಿಮಾದ ರೀತಿಯೇ ಇದೆ. ಹಣಕ್ಕಾಗಿ ದೊಡ್ಡ ವ್ಯಕ್ತಿಗಳನ್ನು, ದೊಡ್ಡವರ ಮಕ್ಕಳನ್ನು ಕಿಡ್ನಾಪ್ ಮಾಡಿದ ಹಲವು ಸ್ಟೋರಿಗಳಿವೆ. ಆದರೆ ಇಲ್ಲಿ ಹಣಕ್ಕಾಗಿ ಆನೆಯನ್ನೇ ಕಿಡ್ನಾಪ್ ಮಾಡಲು ಯತ್ನಿಸಿದ್ದರು. ಮಠಕ್ಕೆ (Tumkur Mutt) ಸೇರಿದ ಆನೆಯನ್ನೇ (Elephant) ಕಿಡ್ನಾಪ್ (Kiodnap) ಮಾಡಲು ಯತ್ನಿಸಲಾಗಿದೆ. ತುಮಕೂರು ನಗರದ ಹೊರಪೇಟೆಯ ಕರಿಬಸವೇಶ್ವರ ಮಠದ  ಲಕ್ಷ್ಮೀ ಹೆಸರಿನ ಹೆಣ್ಣಾನೆ ಕಳ್ಳತನಕ್ಕೆ ಸಂಚು ರೂಪಿಸಲಾಗಿತ್ತು.

Bizarre Kidnap : 'ಕಿಡ್ನಾಪ್ ಮಾಡಿದ್ದಾರೆ ಬನ್ನಿ'  ಅಲ್ಲಿ ಹೋಗಿ ನೋಡಿದಾಗ ಗೊತ್ತಾಗಿದ್ದೇ ಬೇರೆ

ವಿಚಿತ್ರ ಎಂದರೆ ಈ ಸಂಚಿನಲ್ಲಿ ಅರಣ್ಯ (Forest Department) ಇಲಾಖೆ ಅಧಿಕಾರಿಗಳ ಪಾತ್ರವೂ ಇತ್ತು ಎಂಬ ಮಾಹಿತಿ. ಮಠಕ್ಕೆ ವಂಚಿಸಿ ಗುಜರಾತಿಗೆ ಆನೆ ಸಾಗಿಸಲು ಪ್ಲಾನ್ ರೂಪಿಸಿದ್ದರು. ಬನ್ನೇರುಘಟ್ಟಕ್ಕೆ ಕೆರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೇವೆಂದು ಕರೆದೊಯ್ದ ಖದೀಮರು  ದಾಬಬಸ್‌ ಪೇಟೆಯಲ್ಲಿ ಬಳಿ ಮಾವುತನ ಮೇಲೆ ಹಲ್ಲೆ ನಡೆಸಿದ್ದಾರೆ. ಲಾರಿಯಿಂದ ಮಾವುತನನ್ನು ಕೆಳಗಿಸಿದ್ದಾರೆ.

ದಾಬಸ್‌ ಪೇಟೆಯಿಂದ ಕುಣಿಗಲ್‌ ತಾಲೂಕಿನ ಹಳ್ಳಿಗೆ ಆನೆ ಸಾಗಿಸಲಾಗಿತ್ತು. ಗುಜರಾತ್‌ ಮೂಲದ ಸರ್ಕಲ್‌ ಕಂಪನಿಗೆ ಮಾರಾಟ ಮಾಡಲು ಯತ್ನಿಸಿದ್ದರು. ವಕೀಲ ಎಂದು ಹೇಳಿಕೊಂಡು ಬಂದಿದ್ದ ದೇವರಾಜು, ಅರಣ್ಯ ಇಲಾಖೆ ಅಧಿಕಾರಿ ಪ್ರಕಾಶ್ ಎಂಬುವರ ಮೇಲೆ ಆನೆ ಕಿಡ್ನ್ಯಾಪ್‌ ಯತ್ನ ನಡೆಸಿದ ಆರೋಪ ಬಂದಿದೆ.

 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more