ಚಂದ್ರು ಸಾವು ಪ್ರಕರಣಕ್ಕೆ ಟ್ವಿಸ್ಟ್: ರೇಣುಕಾಚಾರ್ಯ ಸ್ಫೋಟಕ ಹೇಳಿಕೆ

ಚಂದ್ರು ಸಾವು ಪ್ರಕರಣಕ್ಕೆ ಟ್ವಿಸ್ಟ್: ರೇಣುಕಾಚಾರ್ಯ ಸ್ಫೋಟಕ ಹೇಳಿಕೆ

Published : Nov 05, 2022, 02:20 PM IST

ಚಂದ್ರು ಕಗ್ಗೊಲೆಯಾಗಿದ್ದು, ಈ ಬಗ್ಗೆ ನನ್ನ ಬಳಿ ಪೂರಕ ದಾಖಲೆಗಳು ಇವೆ. ಎಲ್ಲೋ ಒಂದು ಕಡೆ ಪೊಲೀಸ್‌ ವೈಫಲ್ಯವಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೊಂಡಿದ್ದಾರೆ

ಬಿಜೆಪಿ ಶಾಸಕ ರೇಣುಕಾಚಾರ್ಯ ಅವರ ಸೋದರನ ಪುತ್ರನ ಅನುಮಾನಾಸ್ಪದ ಸಾವಿನ ಪ್ರಕರಣ ಕುರಿತು ಹೊನ್ನಾಳಿ ಶಾಸಕರು ಮತ್ತೊಂದು ಸ್ಫೋಟಕಕಾರಿ ಆರೋಪ ಮಾಡಿದ್ದಾರೆ. ಪೊಲೀಸರ ತನಿಖೆ ಮೇಲೇ ರೇಣುಕಾಚಾರ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಚಂದ್ರು ಕಗ್ಗೊಲೆಯಾಗಿದ್ದು, ಈ ಬಗ್ಗೆ ನನ್ನ ಬಳಿ ಪೂರಕ ದಾಖಲೆಗಳು ಇವೆ. ಎಲ್ಲೋ ಒಂದು ಕಡೆ ಪೊಲೀಸ್‌ ವೈಫಲ್ಯವಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೊಂಡಿದ್ದಾರೆ. ಹಾಗೂ, ಚಂದ್ರು ಕಾರು ಹುಡುಕಿದ್ದು ಪೊಲೀಸರು ಅಲ್ಲ, ನಮ್ಮ ಕಾರ್ಯಕರ್ತರು ನಾಲೆಯಲ್ಲಿ ಕಾರು ಹುಡುಕಿದ್ದಾರೆ ಎಂದೂ ಹೊನ್ನಾಳಿಯ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more