ಚಂದ್ರು ಸಾವು ಪ್ರಕರಣಕ್ಕೆ ಟ್ವಿಸ್ಟ್: ರೇಣುಕಾಚಾರ್ಯ ಸ್ಫೋಟಕ ಹೇಳಿಕೆ

ಚಂದ್ರು ಸಾವು ಪ್ರಕರಣಕ್ಕೆ ಟ್ವಿಸ್ಟ್: ರೇಣುಕಾಚಾರ್ಯ ಸ್ಫೋಟಕ ಹೇಳಿಕೆ

Published : Nov 05, 2022, 02:20 PM IST

ಚಂದ್ರು ಕಗ್ಗೊಲೆಯಾಗಿದ್ದು, ಈ ಬಗ್ಗೆ ನನ್ನ ಬಳಿ ಪೂರಕ ದಾಖಲೆಗಳು ಇವೆ. ಎಲ್ಲೋ ಒಂದು ಕಡೆ ಪೊಲೀಸ್‌ ವೈಫಲ್ಯವಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೊಂಡಿದ್ದಾರೆ

ಬಿಜೆಪಿ ಶಾಸಕ ರೇಣುಕಾಚಾರ್ಯ ಅವರ ಸೋದರನ ಪುತ್ರನ ಅನುಮಾನಾಸ್ಪದ ಸಾವಿನ ಪ್ರಕರಣ ಕುರಿತು ಹೊನ್ನಾಳಿ ಶಾಸಕರು ಮತ್ತೊಂದು ಸ್ಫೋಟಕಕಾರಿ ಆರೋಪ ಮಾಡಿದ್ದಾರೆ. ಪೊಲೀಸರ ತನಿಖೆ ಮೇಲೇ ರೇಣುಕಾಚಾರ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಚಂದ್ರು ಕಗ್ಗೊಲೆಯಾಗಿದ್ದು, ಈ ಬಗ್ಗೆ ನನ್ನ ಬಳಿ ಪೂರಕ ದಾಖಲೆಗಳು ಇವೆ. ಎಲ್ಲೋ ಒಂದು ಕಡೆ ಪೊಲೀಸ್‌ ವೈಫಲ್ಯವಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೊಂಡಿದ್ದಾರೆ. ಹಾಗೂ, ಚಂದ್ರು ಕಾರು ಹುಡುಕಿದ್ದು ಪೊಲೀಸರು ಅಲ್ಲ, ನಮ್ಮ ಕಾರ್ಯಕರ್ತರು ನಾಲೆಯಲ್ಲಿ ಕಾರು ಹುಡುಕಿದ್ದಾರೆ ಎಂದೂ ಹೊನ್ನಾಳಿಯ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more