ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಟ್ವಿಸ್ಟ್..ಬಟ್ಟೆ ಬದಲಿಸಿದ್ದು ಯಾಕೆ?

ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಟ್ವಿಸ್ಟ್..ಬಟ್ಟೆ ಬದಲಿಸಿದ್ದು ಯಾಕೆ?

Published : Aug 13, 2021, 05:42 PM IST

* ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ
* ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು
* ಬೆಂಕಿ ಹಚ್ಚುವ ಮುನ್ನ ಮೂರು ಸಾರಿ ಬಟ್ಟೆ  ಬದಲಾಯಿಸಿದ್ದ ದುಷ್ಕರ್ಮಿಗಳು

ಬೆಂಗಳೂರು(ಆ. 13) ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ನೂರಕ್ಕೂ ಅಧಿಕ ಸಿಸಿಟಿವಿ ವಶಕ್ಕೆ ಪಡೆದು ದೃಶ್ಯಾವಳಿ ಮಾಹಿತಿ ಕಲೆ ಹಾಕಿದ್ದಾರೆ. ಪಕ್ಕಾ  ಪ್ಲಾನ್ ನಡೆಸಿಕೊಂಡು ತಂಡ ಅಖಾಡಕ್ಕೆ ಇಳಿದಿದ್ದು ಗೊತ್ತಾಗಿದೆ. ಸಿಸಿಟಿವಿ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.

ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟವರು ಯಾರು? ಇಲ್ಲಿದೆ ಸ್ಫೋಟಕ ವಿಡಿಯೋ

ದುಷ್ಕರ್ಮಿಗಳು ಮೂರ್ನಾಲ್ಕು ಸಾರಿ ಬಟ್ಟೆ ಬದಲಾಯಿಸಿದ್ದು ಗೊತ್ತಾಗಿದೆ.  ಮಧ್ಯರಾತ್ರಿ 1:23ರ ಸುಮಾರಿಗೆ ಬಂದ ಇಬ್ಬರು ದುಷ್ಕರ್ಮಿಗಳು ಒಂದು ಲೀಟರ್ ಬಾಟಲ್ ಪೆಟ್ರೋಲ್ ತಂದು ಕಾರಿಗೆ ಬೆಂಕಿ ಹಚ್ಚಿ ಕೆಲವೇ ಹೊತ್ತಿನಲ್ಲಿ ಕೆಲಸ ಮುಗಿಸಿ ಪರಾರಿಯಾಗಿದ್ದಾರೆ.  ಘಟನೆ ನಂತರ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ. 

 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!