ಒಂದು ಕೊಲೆ... ಎರಡು ವಾದ...ಚಂದ್ರು ಕೊಲೆಗೆ ಕೋಮು ಬಣ್ಣ

ಒಂದು ಕೊಲೆ... ಎರಡು ವಾದ...ಚಂದ್ರು ಕೊಲೆಗೆ ಕೋಮು ಬಣ್ಣ

Published : Apr 09, 2022, 10:24 PM IST

ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯಿಸಿದ್ದು,  ಚಂದ್ರು ಕೊಲೆ ಪ್ರಕರಣ ಕೋಮು ಬಣ್ಣ ಹಚ್ಚಿದ್ದಾರೆ.  ಉರ್ದು ಮಾತನಾಡಿಲ್ಲ ಎನ್ನುವ ಕಾರಣಕ್ಕೆ ಚಂದ್ರುನನ್ನು ಕೊಲೆ ಮಾಡಿದ್ದಾರೆ ಎಂದಿದ್ದಾರೆ. ಹಾಗಾದ್ರೆ, ಕಮಿಷನರ್ ಸುಳ್ಳು ಹೇಳಿದ್ರಾ? ಗೃಹ ಸಚಿವರು ಹೇಳಿದ್ದು ಸತ್ಯನಾ? 

ಬೆಂಗಳೂರು, (ಏ.09): ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಕೊಲೆ ಪ್ರಕರಣ ಕೋಮು ಬಣ್ಣಕ್ಕೆ ತಿರುಗಿಸಲಾಗಿದೆ.  ಉರ್ದು ಬರಲ್ಲ ಅಂತ ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ, ನಂತರ ಬೈಕ್‌ ಟಚ್‌ ಆಗಿದ್ದರಿಂದ ಕೊಲೆ ಆಗಿತ್ತು ಎಂದು ಹೇಳಿಕೆ ಬದಲಿಸಿದ್ದರು. ಇದನ್ನು ಸ್ವತಃ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದರು.

'ಚಂದ್ರು ಕೊಲೆ ಬಗ್ಗೆ ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ, ಪೊಲೀಸ್ರು ಹೇಳಿದ್ದು ಸುಳ್ಳು'

ಆದ್ರೆ, ಇದೀಗ ಇದಕ್ಕೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯಿಸಿದ್ದು,  ಚಂದ್ರು ಕೊಲೆ ಪ್ರಕರಣ ಕೋಮು ಬಣ್ಣ ಹಚ್ಚಿದ್ದಾರೆ.  ಉರ್ದು ಮಾತನಾಡಿಲ್ಲ ಎನ್ನುವ ಕಾರಣಕ್ಕೆ ಚಂದ್ರುನನ್ನು ಕೊಲೆ ಮಾಡಿದ್ದಾರೆ ಎಂದಿದ್ದಾರೆ. ಹಾಗಾದ್ರೆ, ಕಮಿಷನರ್ ಸುಳ್ಳು ಹೇಳಿದ್ರಾ? ಗೃಹ ಸಚಿವರು ಹೇಳಿದ್ದು ಸತ್ಯನಾ? 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more