'ಚಂದ್ರು ಕೊಲೆ ಬಗ್ಗೆ ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ, ಪೊಲೀಸ್ರು ಹೇಳಿದ್ದು ಸುಳ್ಳು'

'ಚಂದ್ರು ಕೊಲೆ ಬಗ್ಗೆ ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ, ಪೊಲೀಸ್ರು ಹೇಳಿದ್ದು ಸುಳ್ಳು'

Published : Apr 09, 2022, 08:08 PM IST

 ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಪ್ರತಿಕ್ರಿಯಿಸಿದ್ದು, ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ. ಕಮಿಷನರ್ ಸುಳ್ಳು ಹೇಳಿದ್ದು ಎಂದಿದ್ದಾರೆ.

ಬೆಂಗಳೂರು, (ಏ.09): ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ತೊಡೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಉರ್ದು ಬರಲ್ಲ ಅಂತ ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ, ನಂತರ ಬೈಕ್‌ ಟಚ್‌ ಆಗಿದ್ದರಿಂದ ಕೊಲೆ ಆಗಿತ್ತು ಎಂದು ಹೇಳಿಕೆ ಬದಲಿಸಿದ್ದರು. 

ಚಂದ್ರು ಮರ್ಡರ್ ಕೇಸ್: ಬಾಲ್ಯ ಸ್ನೇಹಿತನ ನೋವಿನ ಮಾತು

ಅಲ್ಲದೇ ಇದೇ ರೀತಿಯ ಹೇಳಿಕೆಯನ್ನು ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ನೀಡಿದ್ದರು. ಇದೀಗ ಈ ಬಗ್ಗೆ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಪ್ರತಿಕ್ರಿಯಿಸಿದ್ದು, ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ. ಕಮಿಷನರ್ ಸುಳ್ಳು ಹೇಳಿದ್ದು ಎಂದಿದ್ದಾರೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more