'ಚಂದ್ರು ಕೊಲೆ ಬಗ್ಗೆ ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ, ಪೊಲೀಸ್ರು ಹೇಳಿದ್ದು ಸುಳ್ಳು'

'ಚಂದ್ರು ಕೊಲೆ ಬಗ್ಗೆ ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ, ಪೊಲೀಸ್ರು ಹೇಳಿದ್ದು ಸುಳ್ಳು'

Published : Apr 09, 2022, 08:08 PM IST

 ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಪ್ರತಿಕ್ರಿಯಿಸಿದ್ದು, ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ. ಕಮಿಷನರ್ ಸುಳ್ಳು ಹೇಳಿದ್ದು ಎಂದಿದ್ದಾರೆ.

ಬೆಂಗಳೂರು, (ಏ.09): ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ತೊಡೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಉರ್ದು ಬರಲ್ಲ ಅಂತ ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ, ನಂತರ ಬೈಕ್‌ ಟಚ್‌ ಆಗಿದ್ದರಿಂದ ಕೊಲೆ ಆಗಿತ್ತು ಎಂದು ಹೇಳಿಕೆ ಬದಲಿಸಿದ್ದರು. 

ಚಂದ್ರು ಮರ್ಡರ್ ಕೇಸ್: ಬಾಲ್ಯ ಸ್ನೇಹಿತನ ನೋವಿನ ಮಾತು

ಅಲ್ಲದೇ ಇದೇ ರೀತಿಯ ಹೇಳಿಕೆಯನ್ನು ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ನೀಡಿದ್ದರು. ಇದೀಗ ಈ ಬಗ್ಗೆ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಪ್ರತಿಕ್ರಿಯಿಸಿದ್ದು, ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ. ಕಮಿಷನರ್ ಸುಳ್ಳು ಹೇಳಿದ್ದು ಎಂದಿದ್ದಾರೆ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more