BJP ಬೆಂಬಲಿತ ಪಂಚಾಯತ್ ಸದಸ್ಯನ ಮರ್ಡರ್..!

BJP ಬೆಂಬಲಿತ ಪಂಚಾಯತ್ ಸದಸ್ಯನ ಮರ್ಡರ್..!

Published : Jul 11, 2020, 03:55 PM IST

ಮಂಗಳೂರಿನ ಹೊರವಲಯದಲ್ಲಿರುವ ಅಡ್ಯಾರ್ ಪದವು ಎಂಬಲ್ಲಿ ಈ ಘಟನೆ ನಡೆದಿದ್ದು, ಕ್ಷಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ, ಅದು ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಾಥಮಿಕ ಮಾಹಿತಿಯಂತೆ ಶಾಕೀರ್ ಎನ್ನುವ ವ್ಯಕ್ತಿ ಪಂಚಾಯತ್ ಸದಸ್ಯರಾಗಿದ್ದ ಯಾಕೂಬ್ ಎನ್ನುವವರನ್ನು ಕೊಲೆ ಮಾಡಿದ್ದಾನೆ.

ಮಂಗಳೂರು(ಜು.11): ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿದೆ. ಮಂಗಳೂರಿನಲ್ಲಿ ಬಿಜೆಪಿ ಬೆಂಬಲಿತ ಗ್ರಾಮಪಂಚಾಯತ್ ಸದಸ್ಯನ ಪ್ರಾಣಪಕ್ಷಿ ಹಾರಿಹೋಗಿದೆ.

ಮಂಗಳೂರಿನ ಹೊರವಲಯದಲ್ಲಿರುವ ಅಡ್ಯಾರ್ ಪದವು ಎಂಬಲ್ಲಿ ಈ ಘಟನೆ ನಡೆದಿದ್ದು, ಕ್ಷಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ, ಅದು ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಾಥಮಿಕ ಮಾಹಿತಿಯಂತೆ ಶಾಕೀರ್ ಎನ್ನುವ ವ್ಯಕ್ತಿ ಪಂಚಾಯತ್ ಸದಸ್ಯರಾಗಿದ್ದ ಯಾಕೂಬ್ ಎನ್ನುವವರನ್ನು ಕೊಲೆ ಮಾಡಿದ್ದಾನೆ.

ಶಾಕೀರ್ ನೆಲಕ್ಕೆ ದೂಡಿ, ಎದೆಗೆ ಒದ್ದ ಪರಿಣಾಮ ಯಾಕೂಬ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?