ಅಲ್ಲೇ ಇಡ್ಲಿ ತಿಂದವನು ಅಲ್ಲೇ ಬಾಂಬೂ ಇಟ್ಟನಾ..? ರಾಮೇಶ್ವರಂ ಕೆಫೆಯೇ ಟಾರ್ಗೆಟ್ ಆಗಿದ್ದು ಯಾಕೆ..?

ಅಲ್ಲೇ ಇಡ್ಲಿ ತಿಂದವನು ಅಲ್ಲೇ ಬಾಂಬೂ ಇಟ್ಟನಾ..? ರಾಮೇಶ್ವರಂ ಕೆಫೆಯೇ ಟಾರ್ಗೆಟ್ ಆಗಿದ್ದು ಯಾಕೆ..?

Published : Mar 02, 2024, 05:06 PM IST

ಸಿಸಿಟಿವಿ ದೃಶ್ಯದಲ್ಲಿತ್ತು ಎದೆನಡುಗಿಸೋ ಸಂಗತಿ..!
ನಿಗೂಢ ಸ್ಫೋಟದ ಹಿಂದೆ ನೂರೆಂಟು ಕತೆಗಳು..!
ಶುರುವಾಯ್ತು ಆತಂಕ,ಅಲರ್ಟ್ ಆಯ್ತು ಬೆಂಗಳೂರು!

ಹಾಡಹಗಲಲ್ಲೆ ನಡೆದು ಹೋಯ್ತು ರಾಜ್ಯ ರಾಜಧಾನಿಯಲ್ಲಿ ಭೀಕರ ಬ್ಲಾಸ್ಟ್. ಹಾಗಾದ್ರೆ ಮತ್ತೊಮ್ಮೆ ಟಾರ್ಗೆಟ್ ಆಯ್ತಾ ನೆಮ್ಮದಿಯಾಗಿದ್ದ ನಮ್ಮ ಬೆಂಗಳೂರು..? ಕ್ಷಣಕ್ಷಣಕ್ಕೂ ಹೊರಬೀಳುತ್ತಿವೆ ಭಯಾನಕ ನಿಗೂಢ ರಹಸ್ಯಗಳು. ಎಲ್ಲಾ ದಿನಗಳ ಹಾಗೆ ಬೆಂಗಳೂರು(Bengaluru) ಕೂಡ ನೆಮ್ಮದಿಯಾಗಿತ್ತು. ತಾನಾಯ್ತು. ತನ್ನ ಟ್ರಾಫಿಕ್ ಕಿರಿಕಿರಿಯಾಯ್ತು ಅಂತಿತ್ತು. ಆದ್ರೆ, ಶುಕ್ರವಾರ ಮಧ್ಯಾಹ್ನ ನಡೆದಿದ್ದೇ ಬೇರೆ. ಆ ಒಂದು ಘಟನೆ, ಬೆಂಗಳೂರಿನ ಚಿತ್ರಣವನ್ನೇ ಬುಡಮೇಲು ಮಾಡಿಬಿಡ್ತು. ಬೆಂಗಳೂರು ಮರೆತೇ ಹೋಗಿದ್ದ ಅತಿ ಭೀಕರ ಸ್ಫೋಟ(Blast). ಅಂಥದ್ದೊಂದು ಸ್ಫೋಟ ಸಂಭವಿಸಿದ್ದು, ಬೆಂಗಳೂರಿನ ಕುಂದಲಹಳ್ಳಿಯಲ್ಲಿರೋ ಶ್ರೀರಾಮೇಶ್ವರಂ ಕೆಫೆ(Rameswaram Cafe) ಅನ್ನೋ ಹೋಟೆಲ್ ಒಂದರಲ್ಲಿ. ಬೆಂಗಳೂರಿನ ಫೇಮಸ್ ಮೆಜಸ್ಟಿಕ್ ಬಸ್ ಸ್ಟಾಂಡ್ ಇದ್ಯಲ್ಲಾ, ಅದನ್ನ ಬೆಂಗಳೂರಿನ ಹೃದಯಭಾಗ ಅಂತ ಕನ್ಸಿಡರ್ ಮಾಡಿದ್ರೆ, ಅಲ್ಲಿಂದ ಸುಮಾರು 20-21 ಕಿಲೋಮೀಟರ್ ದೂರದಲ್ಲಿರೋ ಹೋಟೆಲ್ ಇದು.. ಇವತ್ತು, ಸ್ಫೋಟಕ್ಕೆ ತುತ್ತಾಗಿ, ಅಳಿದುಳಿದ ಅವಶೇಷದ ಹಾಗೆ ಕಾಣ್ತಾ ಇರೋ ಈ ಹೋಟೆಲ್, ಬೆಂಗಳೂರಿನ ಲ್ಯಾಂಡ್‌ ಡ್ಯಾಕುಮೆಂಟ್‌ಗಳ ಪೈಕಿ ಒಂದು.

ಇದನ್ನೂ ವೀಕ್ಷಿಸಿ:  Rameshwaram Cafe Blast: ಹ್ಯಾಂಡ್ ವಾಶ್‌ನ ಸಿಂಕ್ ಬಳಿ ಸ್ಫೋಟಕ ಇದ್ದ ಕಪ್ಪು ಬ್ಯಾಗ್: ಅಲ್ಲಿ ಬಾಂಬ್ ಇಟ್ಟವರು ಯಾರು..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more