ಅಲ್ಲೇ ಇಡ್ಲಿ ತಿಂದವನು ಅಲ್ಲೇ ಬಾಂಬೂ ಇಟ್ಟನಾ..? ರಾಮೇಶ್ವರಂ ಕೆಫೆಯೇ ಟಾರ್ಗೆಟ್ ಆಗಿದ್ದು ಯಾಕೆ..?

ಅಲ್ಲೇ ಇಡ್ಲಿ ತಿಂದವನು ಅಲ್ಲೇ ಬಾಂಬೂ ಇಟ್ಟನಾ..? ರಾಮೇಶ್ವರಂ ಕೆಫೆಯೇ ಟಾರ್ಗೆಟ್ ಆಗಿದ್ದು ಯಾಕೆ..?

Published : Mar 02, 2024, 05:06 PM IST

ಸಿಸಿಟಿವಿ ದೃಶ್ಯದಲ್ಲಿತ್ತು ಎದೆನಡುಗಿಸೋ ಸಂಗತಿ..!
ನಿಗೂಢ ಸ್ಫೋಟದ ಹಿಂದೆ ನೂರೆಂಟು ಕತೆಗಳು..!
ಶುರುವಾಯ್ತು ಆತಂಕ,ಅಲರ್ಟ್ ಆಯ್ತು ಬೆಂಗಳೂರು!

ಹಾಡಹಗಲಲ್ಲೆ ನಡೆದು ಹೋಯ್ತು ರಾಜ್ಯ ರಾಜಧಾನಿಯಲ್ಲಿ ಭೀಕರ ಬ್ಲಾಸ್ಟ್. ಹಾಗಾದ್ರೆ ಮತ್ತೊಮ್ಮೆ ಟಾರ್ಗೆಟ್ ಆಯ್ತಾ ನೆಮ್ಮದಿಯಾಗಿದ್ದ ನಮ್ಮ ಬೆಂಗಳೂರು..? ಕ್ಷಣಕ್ಷಣಕ್ಕೂ ಹೊರಬೀಳುತ್ತಿವೆ ಭಯಾನಕ ನಿಗೂಢ ರಹಸ್ಯಗಳು. ಎಲ್ಲಾ ದಿನಗಳ ಹಾಗೆ ಬೆಂಗಳೂರು(Bengaluru) ಕೂಡ ನೆಮ್ಮದಿಯಾಗಿತ್ತು. ತಾನಾಯ್ತು. ತನ್ನ ಟ್ರಾಫಿಕ್ ಕಿರಿಕಿರಿಯಾಯ್ತು ಅಂತಿತ್ತು. ಆದ್ರೆ, ಶುಕ್ರವಾರ ಮಧ್ಯಾಹ್ನ ನಡೆದಿದ್ದೇ ಬೇರೆ. ಆ ಒಂದು ಘಟನೆ, ಬೆಂಗಳೂರಿನ ಚಿತ್ರಣವನ್ನೇ ಬುಡಮೇಲು ಮಾಡಿಬಿಡ್ತು. ಬೆಂಗಳೂರು ಮರೆತೇ ಹೋಗಿದ್ದ ಅತಿ ಭೀಕರ ಸ್ಫೋಟ(Blast). ಅಂಥದ್ದೊಂದು ಸ್ಫೋಟ ಸಂಭವಿಸಿದ್ದು, ಬೆಂಗಳೂರಿನ ಕುಂದಲಹಳ್ಳಿಯಲ್ಲಿರೋ ಶ್ರೀರಾಮೇಶ್ವರಂ ಕೆಫೆ(Rameswaram Cafe) ಅನ್ನೋ ಹೋಟೆಲ್ ಒಂದರಲ್ಲಿ. ಬೆಂಗಳೂರಿನ ಫೇಮಸ್ ಮೆಜಸ್ಟಿಕ್ ಬಸ್ ಸ್ಟಾಂಡ್ ಇದ್ಯಲ್ಲಾ, ಅದನ್ನ ಬೆಂಗಳೂರಿನ ಹೃದಯಭಾಗ ಅಂತ ಕನ್ಸಿಡರ್ ಮಾಡಿದ್ರೆ, ಅಲ್ಲಿಂದ ಸುಮಾರು 20-21 ಕಿಲೋಮೀಟರ್ ದೂರದಲ್ಲಿರೋ ಹೋಟೆಲ್ ಇದು.. ಇವತ್ತು, ಸ್ಫೋಟಕ್ಕೆ ತುತ್ತಾಗಿ, ಅಳಿದುಳಿದ ಅವಶೇಷದ ಹಾಗೆ ಕಾಣ್ತಾ ಇರೋ ಈ ಹೋಟೆಲ್, ಬೆಂಗಳೂರಿನ ಲ್ಯಾಂಡ್‌ ಡ್ಯಾಕುಮೆಂಟ್‌ಗಳ ಪೈಕಿ ಒಂದು.

ಇದನ್ನೂ ವೀಕ್ಷಿಸಿ:  Rameshwaram Cafe Blast: ಹ್ಯಾಂಡ್ ವಾಶ್‌ನ ಸಿಂಕ್ ಬಳಿ ಸ್ಫೋಟಕ ಇದ್ದ ಕಪ್ಪು ಬ್ಯಾಗ್: ಅಲ್ಲಿ ಬಾಂಬ್ ಇಟ್ಟವರು ಯಾರು..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more