Accident: ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ: ಓರ್ವ ಸಾವು,ಮೂವರಿಗೆ ಗಂಭೀರ ಗಾಯ..ವಿಡಿಯೋ

Accident: ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ: ಓರ್ವ ಸಾವು,ಮೂವರಿಗೆ ಗಂಭೀರ ಗಾಯ..ವಿಡಿಯೋ

Published : Jul 14, 2024, 03:53 PM ISTUpdated : Jul 14, 2024, 03:57 PM IST

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಬಳಿಕ ಟಾಟಾ ಏಸ್‌ಗೆ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿರುವ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.
 

ಆನೇಕಲ್: ಬನ್ನೇರುಘಟ್ಟ ರಸ್ತೆಯಲ್ಲಿ(Bannerghatta Road) ಭೀಕರ ಸರಣಿ ಅಪಘಾತ (Accident) ನಡೆದಿದ್ದು, ಇದರ ಸಿಸಿಕ್ಯಾಮೆರಾ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೈ ಜುಮ್ ಎನ್ನಿಸುವಂತೆ ವೇಗವಾಗಿ ಬಂದ ಬಿಎಂಟಿಸಿ ಬಸ್(BMTC Bus) ಟಾಟಾ ಏಸ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಬಳಿಕ ಟಾಟಾ ಏಸ್‌ಗೆ ಡಿಕ್ಕಿ ಹೊಡೆದಿದೆ. ಅಡ್ಡ ಬಂದ ಬೈಕ್ ಸವಾರನ ತಪ್ಪಿಸಲು ಹೋಗಿ ಈ ಸರಣಿ ಅಪಘಾತ ನಡೆದಿದೆ. ಎರಡು ಬೈಕ್ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ರಭಸಕ್ಕೆ ಬಸ್‌ನಿಂದ ಪ್ರಯಾಣಿಕ ಹಾರಿ ಬಿದ್ದಿದ್ದಾನೆ. ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ‌ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಬನ್ನೇರುಘಟ್ಟ ಮುಖ್ಯ ರಸ್ತೆ ಪಾರಿಜಾತ ಆಸ್ಪತ್ರೆ ಮುಂಭಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದು(Died), ಮೂವರಿಗೆ ಗಂಭೀರ ಗಾಯವಾಗಿದೆ. ಆಂಧ್ರಪ್ರದೇಶ ಮೂಲದ ಪ್ರಸಾದ್ ರಾವ್(60) ಮೃತಪಟ್ಟ ವ್ಯಕ್ತಯಾಗಿದ್ದಾರೆ. ಓರ್ವ ಪಾದಚಾರಿ, ಇಬ್ಬರು ಬೈಕ್ ಸವಾರರು ಮತ್ತು ಓರ್ವ ಬಸ್ಸಿನ ಪ್ರಯಾಣಿಕನಿಗೆ ಗಾಯವಾಗಿತ್ತು. ಕ್ರೇನ್ ಮೂಲಕ ತ್ತು. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಸ್, ಬೈಕ್ ಮತ್ತು ಟಾಟಾ ಏಸ್ ವಾಹನ ತೆರವು ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more