ಬಾಂಬ್ ಬೆದರಿಕೆ ಪತ್ರ ಬರೆದ ರಾಜಶೇಖರ್ ಅರೆಸ್ಟ್; ಈತನ ಹಿಸ್ಟರಿ ಅಂತಿಂಥದ್ದಲ್ಲ!

ಬಾಂಬ್ ಬೆದರಿಕೆ ಪತ್ರ ಬರೆದ ರಾಜಶೇಖರ್ ಅರೆಸ್ಟ್; ಈತನ ಹಿಸ್ಟರಿ ಅಂತಿಂಥದ್ದಲ್ಲ!

Suvarna News   | Asianet News
Published : Oct 20, 2020, 02:12 PM ISTUpdated : Oct 20, 2020, 02:16 PM IST

ಅತ್ತೆಯ ಆಸ್ತಿಗಾಗಿ ಅಳಿಯಂದಿರ ಜಗಳ. ಕೋರ್ಟ್‌ಗೆ ಬಂತು ಬಾಂಬ್ ಬೆದರಿಕೆ. ಹೌದು. ಷಡ್ಗ ರಮೇಶ್‌ನನ್ನು ಸಿಕ್ಕಿ ಹಾಕಿಸುವುದಕ್ಕೆ ರಾಜಶೇಖರ್ ಎಂಬಾತ ಮಾಡಿದ ಕ್ರಿಮಿನಲ್ ಕೆಲಸ ಇದು. 
 

ಬೆಂಗಳೂರು (ಅ. 20): ಅತ್ತೆಯ ಆಸ್ತಿಗಾಗಿ ಅಳಿಯಂದಿರ ಜಗಳ. ಕೋರ್ಟ್‌ಗೆ ಬಂತು ಬಾಂಬ್ ಬೆದರಿಕೆ. ಹೌದು. ಷಡ್ಗ ರಮೇಶ್‌ನನ್ನು ಸಿಕ್ಕಿ ಹಾಕಿಸುವುದಕ್ಕೆ ರಾಜಶೇಖರ್ ಎಂಬಾತ ಮಾಡಿದ ಕ್ರಿಮಿನಲ್ ಕೆಲಸ ಇದು. 

NDPS ನ್ಯಾಯಾಧೀಶರಿಗೆ, ಪೊಲೀಸ್ ಕಮಿಷರ್‌ಗೆ ಬಾಂಬ್ ಬೆದರಿಕೆ ಹಾಕಿದ ಘಟನೆ ಭಾರೀ ಸಂಚಲನವನ್ನುಂಟು ಮಾಡಿತ್ತು. ಈ ಕೆಲಸವನ್ನು ಮಾಡಿದ ರಾಜಶೇಖರ್ ಈಗ ಅರೆಸ್ಟ್ ಆಗಿದ್ದಾನೆ. ರಾಜಶೇಖರ್ ರಮೇಶ್ ಹೆಸರಲ್ಲಿ ಕೋರ್ಟ್‌ಗೆ ಬಾಂಬ್ ಬೆದರಿಕೆ ಹಾಕಿದ್ದಾನೆ. ಏನೋ ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾನೆ. ಇನ್ನು ಈತನ ಹಿಸ್ಟರಿ ನೋಡುವುದಾದರೆ ಈ ಹಿಂದೆ ಕೂಡಾ ಗೂಂಡಾ ಕೇಸ್‌ನಲ್ಲಿ ತಗಲ್ಲಾಕ್ಕೊಂಡಿದ್ದ. ಉಗ್ರ ಸಂಘಟನೆ ಹೆಸರಲ್ಲಿ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದು ಸಿಕ್ಕಿ ಬಿದ್ದದ್ದ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!